<p>ತಿಪಟೂರು: ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವತಿಯಿಂದ ಎನ್ಎಸ್ಎಸ್ ಶಿಬಿರ ಆಯೋಜನೆ ಮಾಡಲಾಗಿತ್ತು.</p>.<p>ಶಿಬಿರ ಉದ್ಘಾಟಿಸಿ ಮಾತನಾಡಿದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸಿ ಸೇವೆ ಮಾಡಿ ಶಿಕ್ಷಣ ಪಡೆದರೆ ಜೀವನವು ಸಾರ್ಥಕವಾಗುತ್ತದೆ ಎಂದರು.</p>.<p>ಸೇವೆಯ ಮೂಲಕ ಶಿಕ್ಷಣ, ಶಿಕ್ಷಣದಿಂದ ಸೇವೆ ಮಾಡುವುದರಿಂದ ಲೋಕಕಲ್ಯಾಣ ಸಾಧ್ಯವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜವಾಬ್ದಾರಿಯುತ ವ್ಯಕ್ತಿಯನ್ನು ರೂಪಿಸುತ್ತದೆ. ಜಾತಿ, ಮತ, ಜನಾಂಗ, ಧರ್ಮಗಳ ಬೇಧ-ಭಾವವಿಲ್ಲದೆ ಬೆಳೆಯಲು ಈ ಯೋಜನೆ ಸಹಕಾರಿ ಎಂದರು. ಶಿಬಿರದ ಸಂಚಾಲಕ ಮೋಹನಕುಮಾರ ಎಚ್.ಆರ್ ಮಾತನಾಡಿದರು.</p>.<p>ಬಿಲ್ಲೇಮನೆ ಚಂದ್ರಶೇಖರ್, ದೇವರಾಜು, ಪ್ರಾಂಶುಪಾಲ ಶಶಿಕುಮಾರ್.ಎಚ್.ಸಿ ಮಾತನಾಡಿದರು. ಸ್ಮಿತಾ ಎಚ್.ಎಸ್, ಭಾರತಿ ವೈ.ಕೆ, ತುಕಾರಾಮ.ವಿ, ಜಾಯಿದಾಬಿ ಖಾನಬೋಗಿ, ವೆಂಕಟೇಶ್ ಎಲ್.ಎಂ, ಜ್ಯೋತಿ.ಎಸ್, ವೇದಮೂರ್ತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-900549838</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವತಿಯಿಂದ ಎನ್ಎಸ್ಎಸ್ ಶಿಬಿರ ಆಯೋಜನೆ ಮಾಡಲಾಗಿತ್ತು.</p>.<p>ಶಿಬಿರ ಉದ್ಘಾಟಿಸಿ ಮಾತನಾಡಿದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸಿ ಸೇವೆ ಮಾಡಿ ಶಿಕ್ಷಣ ಪಡೆದರೆ ಜೀವನವು ಸಾರ್ಥಕವಾಗುತ್ತದೆ ಎಂದರು.</p>.<p>ಸೇವೆಯ ಮೂಲಕ ಶಿಕ್ಷಣ, ಶಿಕ್ಷಣದಿಂದ ಸೇವೆ ಮಾಡುವುದರಿಂದ ಲೋಕಕಲ್ಯಾಣ ಸಾಧ್ಯವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜವಾಬ್ದಾರಿಯುತ ವ್ಯಕ್ತಿಯನ್ನು ರೂಪಿಸುತ್ತದೆ. ಜಾತಿ, ಮತ, ಜನಾಂಗ, ಧರ್ಮಗಳ ಬೇಧ-ಭಾವವಿಲ್ಲದೆ ಬೆಳೆಯಲು ಈ ಯೋಜನೆ ಸಹಕಾರಿ ಎಂದರು. ಶಿಬಿರದ ಸಂಚಾಲಕ ಮೋಹನಕುಮಾರ ಎಚ್.ಆರ್ ಮಾತನಾಡಿದರು.</p>.<p>ಬಿಲ್ಲೇಮನೆ ಚಂದ್ರಶೇಖರ್, ದೇವರಾಜು, ಪ್ರಾಂಶುಪಾಲ ಶಶಿಕುಮಾರ್.ಎಚ್.ಸಿ ಮಾತನಾಡಿದರು. ಸ್ಮಿತಾ ಎಚ್.ಎಸ್, ಭಾರತಿ ವೈ.ಕೆ, ತುಕಾರಾಮ.ವಿ, ಜಾಯಿದಾಬಿ ಖಾನಬೋಗಿ, ವೆಂಕಟೇಶ್ ಎಲ್.ಎಂ, ಜ್ಯೋತಿ.ಎಸ್, ವೇದಮೂರ್ತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-900549838</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>