<p>ತಿಪಟೂರು: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಡೆಯಿತು.</p>.<p>ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸಾಮಾನ್ಯ ಕ್ಷೇತ್ರದ 8 ಸ್ಥಾನಗಳಿಗೆ 20 ಅಭ್ಯರ್ಥಿಗಳು, ಮಹಿಳಾ ಕ್ಷೇತ್ರದ ನಾಲ್ವರು ನಾಮಪತ್ರ ಸಲ್ಲಿಸಿದ್ದರು. 602 ಮತದಾರರಲ್ಲಿ 575 ಮತದಾರರು ಮತದಾನ ಮಾಡಿದರು.</p>.<p>ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮಾ.ಬಿ.ವಿ, ಲೀಲಾವತಿ, ಸರಸ್ವತಿ.ಎಸ್, ವನಿತಾ.ಬಿ.ಆರ್. ಗೆಲುವು ಸಾಧಿಸಿದರು.</p>.<p>ಸಾಮಾನ್ಯ ಕ್ಷೇತ್ರದಿಂದ ಮರುಳಸಿದ್ದಯ್ಯ ಎಚ್.ಎನ್, ಮಹೇಶ್ ಜಿ.ಟಿ., ಪಂಚಾಕ್ಷರಿ ಎಂ.ಬಿ., ಬಸವರಾಜು ಡಿ, ಪಟ್ಟಾಭಿರಾಮು ಟಿ.ಕೆ., ಈಶ್ವರಪ್ಪ ಸಿ.ಎಂ., ಶಿವಾನಂದ ಬಿ.ಆಲೂರು, ಶಿವಾನಂದ ಕೆ.ಪಿ.ಬಜಗೂರು ವಿಜೇತರಾದರು.</p>.<p>ಚುನಾವಣಾ ಅಧಿಕಾರಿಯಾಗಿ ಶಿವಪ್ರಸಾದ್ ಎಚ್.ಜಿ., ಸಹಾಯಕ ಚುನಾವಣಾಧಿಕಾರಿಯಾಗಿ ರೇಣುಕಾರಾಧ್ಯ ಎನ್.ಬಿ. ಕಾರ್ಯನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-17-1504992832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಡೆಯಿತು.</p>.<p>ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸಾಮಾನ್ಯ ಕ್ಷೇತ್ರದ 8 ಸ್ಥಾನಗಳಿಗೆ 20 ಅಭ್ಯರ್ಥಿಗಳು, ಮಹಿಳಾ ಕ್ಷೇತ್ರದ ನಾಲ್ವರು ನಾಮಪತ್ರ ಸಲ್ಲಿಸಿದ್ದರು. 602 ಮತದಾರರಲ್ಲಿ 575 ಮತದಾರರು ಮತದಾನ ಮಾಡಿದರು.</p>.<p>ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮಾ.ಬಿ.ವಿ, ಲೀಲಾವತಿ, ಸರಸ್ವತಿ.ಎಸ್, ವನಿತಾ.ಬಿ.ಆರ್. ಗೆಲುವು ಸಾಧಿಸಿದರು.</p>.<p>ಸಾಮಾನ್ಯ ಕ್ಷೇತ್ರದಿಂದ ಮರುಳಸಿದ್ದಯ್ಯ ಎಚ್.ಎನ್, ಮಹೇಶ್ ಜಿ.ಟಿ., ಪಂಚಾಕ್ಷರಿ ಎಂ.ಬಿ., ಬಸವರಾಜು ಡಿ, ಪಟ್ಟಾಭಿರಾಮು ಟಿ.ಕೆ., ಈಶ್ವರಪ್ಪ ಸಿ.ಎಂ., ಶಿವಾನಂದ ಬಿ.ಆಲೂರು, ಶಿವಾನಂದ ಕೆ.ಪಿ.ಬಜಗೂರು ವಿಜೇತರಾದರು.</p>.<p>ಚುನಾವಣಾ ಅಧಿಕಾರಿಯಾಗಿ ಶಿವಪ್ರಸಾದ್ ಎಚ್.ಜಿ., ಸಹಾಯಕ ಚುನಾವಣಾಧಿಕಾರಿಯಾಗಿ ರೇಣುಕಾರಾಧ್ಯ ಎನ್.ಬಿ. ಕಾರ್ಯನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-17-1504992832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>