<p>ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಸೊಂದಲಗೆರೆ ಮಲ್ಲಮ್ಮ ನಾರಸೀಗೌಡ ನೆನಪಿನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಕೊರಟಗೆರೆ ತಾಲ್ಲೂಕು ಯಲಚಗೆರೆ ಉಮೇಶ್, ತುಮಕೂರು ತಾಲ್ಲೂಕು ಚಿಕ್ಕನಾರವಂಗಲದ ರೇಖಾ ಹಿಮಾನಂದ್, ತಿಪಟೂರು ತಾಲ್ಲೂಕಿನ ಕೆ.ಬಿ.ಗೀತ ಆಯ್ಕೆ ಆಗಿದ್ದಾರೆ.</p>.<p>ರತ್ನಮ್ಮ ಜಿ.ರಾಜನ್ ದತ್ತಿ ಪ್ರಶಸ್ತಿಗೆ ಎಲ್.ಎನ್.ಉಮಾಶಂಕರ್ ಆಯ್ಕೆಯಾಗಿದ್ದಾರೆ. ಮೇ 12ರಂದು ಸಿದ್ಧಗಂಗಾ ಪದವಿ ಕಾಲೇಜಿನಲ್ಲಿ ಜಿ.ಎಸ್.ಸಿದ್ಧಲಿಂಗಯ್ಯ ಬದುಕು- ಬರಹ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು, ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-1479978811</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಸೊಂದಲಗೆರೆ ಮಲ್ಲಮ್ಮ ನಾರಸೀಗೌಡ ನೆನಪಿನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಕೊರಟಗೆರೆ ತಾಲ್ಲೂಕು ಯಲಚಗೆರೆ ಉಮೇಶ್, ತುಮಕೂರು ತಾಲ್ಲೂಕು ಚಿಕ್ಕನಾರವಂಗಲದ ರೇಖಾ ಹಿಮಾನಂದ್, ತಿಪಟೂರು ತಾಲ್ಲೂಕಿನ ಕೆ.ಬಿ.ಗೀತ ಆಯ್ಕೆ ಆಗಿದ್ದಾರೆ.</p>.<p>ರತ್ನಮ್ಮ ಜಿ.ರಾಜನ್ ದತ್ತಿ ಪ್ರಶಸ್ತಿಗೆ ಎಲ್.ಎನ್.ಉಮಾಶಂಕರ್ ಆಯ್ಕೆಯಾಗಿದ್ದಾರೆ. ಮೇ 12ರಂದು ಸಿದ್ಧಗಂಗಾ ಪದವಿ ಕಾಲೇಜಿನಲ್ಲಿ ಜಿ.ಎಸ್.ಸಿದ್ಧಲಿಂಗಯ್ಯ ಬದುಕು- ಬರಹ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು, ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-1479978811</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>