<p>ತುಮಕೂರು: ವಿದ್ಯಾರ್ಥಿಗಳು ಪ್ರತಿಯೊಂದು ವಿಚಾರವನ್ನು ಕುತೂಹಲದಿಂದ ಕಾಣಬೇಕು. ನಿರಂತರ ಪ್ರಯತ್ನ, ಅಧ್ಯಯನ ನಡೆಸಬೇಕು ಎಂದು ನಗರದ ಸಪ್ತಗಿರಿ ಪದವಿ ಪೂರ್ವ ಕಾಲೇಜಿನ ವಿಶ್ವಸ್ಥ ಅಧಿಕಾರಿಣಿ ಅರ್ಚನಾ ಎಸ್.ಕುಮಾರ್ ಸಲಹೆ ಮಾಡಿದರು.</p>.<p>ನಗರದಲ್ಲಿ ಈಚೆಗೆ ಸಪ್ತಗಿರಿ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಅಂಕುರ– 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕೇವಲ ತರಗತಿಗೆ ಸೀಮಿತವಾಗದೆ, ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.</p>.<p>2026ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಪ್ತಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ಎಸ್.ಕುಮಾರ್, ಕಾರ್ಯದರ್ಶಿ ಪದ್ಮರೇಖಾ, ವಿದ್ಯಾಧಿಕಾರಿ ಚನ್ನಪ್ಪ ಬಾರಿಗಿಡದ್, ಪ್ರಾಂಶುಪಾಲ ಎಂ.ಎ.ಗುರುಪ್ರಸಾದ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-17-1470618301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ವಿದ್ಯಾರ್ಥಿಗಳು ಪ್ರತಿಯೊಂದು ವಿಚಾರವನ್ನು ಕುತೂಹಲದಿಂದ ಕಾಣಬೇಕು. ನಿರಂತರ ಪ್ರಯತ್ನ, ಅಧ್ಯಯನ ನಡೆಸಬೇಕು ಎಂದು ನಗರದ ಸಪ್ತಗಿರಿ ಪದವಿ ಪೂರ್ವ ಕಾಲೇಜಿನ ವಿಶ್ವಸ್ಥ ಅಧಿಕಾರಿಣಿ ಅರ್ಚನಾ ಎಸ್.ಕುಮಾರ್ ಸಲಹೆ ಮಾಡಿದರು.</p>.<p>ನಗರದಲ್ಲಿ ಈಚೆಗೆ ಸಪ್ತಗಿರಿ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಅಂಕುರ– 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕೇವಲ ತರಗತಿಗೆ ಸೀಮಿತವಾಗದೆ, ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.</p>.<p>2026ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಪ್ತಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ಎಸ್.ಕುಮಾರ್, ಕಾರ್ಯದರ್ಶಿ ಪದ್ಮರೇಖಾ, ವಿದ್ಯಾಧಿಕಾರಿ ಚನ್ನಪ್ಪ ಬಾರಿಗಿಡದ್, ಪ್ರಾಂಶುಪಾಲ ಎಂ.ಎ.ಗುರುಪ್ರಸಾದ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-17-1470618301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>