<p>ಉಡುಪಿ: ‘ದಾಂಪತ್ಯ ನಿಷ್ಠೆ, ಸುರಕ್ಷತೆಯಿಂದ ಮಾತ್ರ ಏಡ್ಸ್ನಂತಹ ಮಾರಣಾಂತಿಕ ಕಾಯಿಲೆಯಿಂದ ದೂರವಿರಲು ಸಾಧ್ಯ. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಈ ಕಾಯಿಲೆಗೆ ಇನ್ನೂ ಔಷಧ ಕಂಡು ಹುಡುಕಲು ಸಾಧ್ಯವಾಗಿಲ್ಲ. ಅರಿವಿನಿಂದ ಮಾತ್ರ ಆರೋಗ್ಯವಂತ ಬದುಕು ಸಾಧ್ಯ’ ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಂಯೋಜನಾಧಿಕಾರಿ ಮಹಾಬಲೇಶ್ವರ ಹೇಳಿದರು.</p>.<p>ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಏಡ್ಸ್ ಜಾಗೃತಿ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಪ್ರಾಂಶುಪಾಲ ಚಂದ್ರಕಾಂತ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ರಾಘವೇಂದ್ರ ಎಲ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಚಿರಂಜನ್ ಕೆ. ಶೇರಿಗಾರ್, ಪ್ರಜ್ಞಾ ಮಾರ್ಪಳ್ಳಿ ಭಾಗವಹಿಸಿದ್ದರು. ಈ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದಿಲೀಪ್ ರಾವ್ ಸ್ವಾಗತಿಸಿದರು. ನವ್ಯಾ ವಂದಿಸಿದರು. ಆಶ್ಮಿತಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-28-829430378</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ‘ದಾಂಪತ್ಯ ನಿಷ್ಠೆ, ಸುರಕ್ಷತೆಯಿಂದ ಮಾತ್ರ ಏಡ್ಸ್ನಂತಹ ಮಾರಣಾಂತಿಕ ಕಾಯಿಲೆಯಿಂದ ದೂರವಿರಲು ಸಾಧ್ಯ. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಈ ಕಾಯಿಲೆಗೆ ಇನ್ನೂ ಔಷಧ ಕಂಡು ಹುಡುಕಲು ಸಾಧ್ಯವಾಗಿಲ್ಲ. ಅರಿವಿನಿಂದ ಮಾತ್ರ ಆರೋಗ್ಯವಂತ ಬದುಕು ಸಾಧ್ಯ’ ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಂಯೋಜನಾಧಿಕಾರಿ ಮಹಾಬಲೇಶ್ವರ ಹೇಳಿದರು.</p>.<p>ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಏಡ್ಸ್ ಜಾಗೃತಿ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಪ್ರಾಂಶುಪಾಲ ಚಂದ್ರಕಾಂತ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ರಾಘವೇಂದ್ರ ಎಲ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಚಿರಂಜನ್ ಕೆ. ಶೇರಿಗಾರ್, ಪ್ರಜ್ಞಾ ಮಾರ್ಪಳ್ಳಿ ಭಾಗವಹಿಸಿದ್ದರು. ಈ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದಿಲೀಪ್ ರಾವ್ ಸ್ವಾಗತಿಸಿದರು. ನವ್ಯಾ ವಂದಿಸಿದರು. ಆಶ್ಮಿತಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-28-829430378</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>