<p>ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಎಕ್ಸ್ಪ್ಲೋರಿಕಾ 2026 ಕಾರ್ಯಕ್ರಮ ಈಚೆಗೆ ಜರುಗಿತು.</p>.<p>ಕಾಲೇಜಿನ ಪ್ರಾಚಾರ್ಯೆ ಪ್ರಭಾ ಕಾಮತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಧೈರ್ಯ, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ವಾಣಿಜ್ಯ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮಿ ಅವರಿಗೆ ವಿದ್ಯಾರ್ಥಿಗಳು ಬೀಳ್ಕೊಡುಗೆ ನೀಡಿದರು.</p>.<p>ಕಾಲೇಜಿನ ಪ್ರವೇಶಾತಿ ಮತ್ತು ಉದ್ಯೋಗ ಮಾರ್ಗದರ್ಶನದ ನಿರ್ದೇಶಕಿ ಪದ್ಮಲತಾ, ಇಂಗ್ಲಿಷ್ ಭಾಷಾ ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ರಾವ್, ಸಿಬಿ ಪೌಲ್, ಹರಿಕೇಶವ್ ಉಪಸ್ಥಿತರಿದ್ದರು.</p>.<p>ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ರುಮಾನ, ಶಿವಾನಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-28-1303473950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಎಕ್ಸ್ಪ್ಲೋರಿಕಾ 2026 ಕಾರ್ಯಕ್ರಮ ಈಚೆಗೆ ಜರುಗಿತು.</p>.<p>ಕಾಲೇಜಿನ ಪ್ರಾಚಾರ್ಯೆ ಪ್ರಭಾ ಕಾಮತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಧೈರ್ಯ, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ವಾಣಿಜ್ಯ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮಿ ಅವರಿಗೆ ವಿದ್ಯಾರ್ಥಿಗಳು ಬೀಳ್ಕೊಡುಗೆ ನೀಡಿದರು.</p>.<p>ಕಾಲೇಜಿನ ಪ್ರವೇಶಾತಿ ಮತ್ತು ಉದ್ಯೋಗ ಮಾರ್ಗದರ್ಶನದ ನಿರ್ದೇಶಕಿ ಪದ್ಮಲತಾ, ಇಂಗ್ಲಿಷ್ ಭಾಷಾ ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ರಾವ್, ಸಿಬಿ ಪೌಲ್, ಹರಿಕೇಶವ್ ಉಪಸ್ಥಿತರಿದ್ದರು.</p>.<p>ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ರುಮಾನ, ಶಿವಾನಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-28-1303473950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>