<p>ಉಡುಪಿ: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾತ್ರ ಬೋಧಿಸುವುದಲ್ಲದೆ, ನೈತಿಕತೆ, ಶ್ರದ್ಧೆ, ವೃತ್ತಿ ಕೌಶಲ ತುಂಬುತ್ತಾ ಸಮಾಜಕ್ಕೆ ಸೇವಾ ಮನೋಭಾವದಿಂದ ಕೊಡುಗೆ ನೀಡುವಂತಹ ವಕೀಲರು, ನ್ಯಾಯಾಧೀಶರನ್ನು ರೂಪಿಸುತ್ತಿದೆ ಎಂದು ಬೆಂಗಳೂರಿನ ಆಲೈಯನ್ಸ್ ವಿಶ್ವವಿದ್ಯಾಲಯದ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರಕಾಶ್ ಕಣಿವೆ ಹೇಳಿದರು.</p>.<p>ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾರ್ಯ ಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥ ರೋಹಿತ್ ಎಸ್. ಅಮೀನ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಎಸ್.ಎಸ್.ಪ್ರಸಾದ್, ವಕೀಲ ಪೃಥ್ವಿರಾಜ್ ಹೆಗ್ಡೆ, ಕೆ.ಸಿ.ಎನ್. ಭಕ್ತ ಮಾತನಾಡಿದರು.</p>.<p>ಪ್ರಾಂಶುಪಾಲರಾದ ಸುರೇಖಾ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರೀತಿ ಹರೀಶ್ ರಾಜ್, ಪ್ರಕಾಶ್ ರಾವ್ ಡಿ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಅಮೋಘ ಗಾಡ್ಕರ್ ಸ್ವಾಗತಿಸಿದರು. ಈರಪ್ಪ ಎಸ್. ಮೇದಾರ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-28-504550825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾತ್ರ ಬೋಧಿಸುವುದಲ್ಲದೆ, ನೈತಿಕತೆ, ಶ್ರದ್ಧೆ, ವೃತ್ತಿ ಕೌಶಲ ತುಂಬುತ್ತಾ ಸಮಾಜಕ್ಕೆ ಸೇವಾ ಮನೋಭಾವದಿಂದ ಕೊಡುಗೆ ನೀಡುವಂತಹ ವಕೀಲರು, ನ್ಯಾಯಾಧೀಶರನ್ನು ರೂಪಿಸುತ್ತಿದೆ ಎಂದು ಬೆಂಗಳೂರಿನ ಆಲೈಯನ್ಸ್ ವಿಶ್ವವಿದ್ಯಾಲಯದ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರಕಾಶ್ ಕಣಿವೆ ಹೇಳಿದರು.</p>.<p>ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾರ್ಯ ಕ್ರಮದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥ ರೋಹಿತ್ ಎಸ್. ಅಮೀನ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಎಸ್.ಎಸ್.ಪ್ರಸಾದ್, ವಕೀಲ ಪೃಥ್ವಿರಾಜ್ ಹೆಗ್ಡೆ, ಕೆ.ಸಿ.ಎನ್. ಭಕ್ತ ಮಾತನಾಡಿದರು.</p>.<p>ಪ್ರಾಂಶುಪಾಲರಾದ ಸುರೇಖಾ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರೀತಿ ಹರೀಶ್ ರಾಜ್, ಪ್ರಕಾಶ್ ರಾವ್ ಡಿ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಅಮೋಘ ಗಾಡ್ಕರ್ ಸ್ವಾಗತಿಸಿದರು. ಈರಪ್ಪ ಎಸ್. ಮೇದಾರ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-28-504550825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>