<p>ವಿಜಯಪುರ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಗೆ ವಿಮರ್ಶಾ ಲೇಖನಗಳನ್ನು ಆಹ್ವಾನಿಸಿದೆ.</p>.<p>18 ರಿಂದ 40 ವರ್ಷ ವಯೋಮಿತಿಯವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧ್ಯಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಆಯ್ಕೆ ಮಾಡಿ ವಿಮರ್ಶಾ ಲೇಖನ ರಚಿಸಬೇಕು. ರಚಿಸಿದ ವಿಮರ್ಶಾ ಸ್ಪರ್ಧಾ ಲೇಖನವನ್ನು ಜೂನ್ 5 ರೊಳಗಾಗಿ ಕಳಹಿಸಬಹುದು. ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸರ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಬೇಕು. ಅಂಚೆ, ಕೊರಿಯರ್, ಇಮೇಲ್ ಅಥವಾ ಖುದ್ದಾಗಿಯೂ ಸಲ್ಲಿಸಬಹುದು.</p>.<p>ಅರ್ಜಿನಮೂನೆಯನ್ನು https://kanakadasaresearchcenter.karnataka.gov.in ಅಪ್ ಲೋಡ್ ಮಾಡಲಾಗಿದ್ದು, ಡೌನ್ಲೋಡ್ ಮಾಡಿಕೊಳ್ಳಬಹುದು. ಮೊ: 9743545865ಗೂ ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-26-553772241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಗೆ ವಿಮರ್ಶಾ ಲೇಖನಗಳನ್ನು ಆಹ್ವಾನಿಸಿದೆ.</p>.<p>18 ರಿಂದ 40 ವರ್ಷ ವಯೋಮಿತಿಯವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧ್ಯಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಆಯ್ಕೆ ಮಾಡಿ ವಿಮರ್ಶಾ ಲೇಖನ ರಚಿಸಬೇಕು. ರಚಿಸಿದ ವಿಮರ್ಶಾ ಸ್ಪರ್ಧಾ ಲೇಖನವನ್ನು ಜೂನ್ 5 ರೊಳಗಾಗಿ ಕಳಹಿಸಬಹುದು. ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸರ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಬೇಕು. ಅಂಚೆ, ಕೊರಿಯರ್, ಇಮೇಲ್ ಅಥವಾ ಖುದ್ದಾಗಿಯೂ ಸಲ್ಲಿಸಬಹುದು.</p>.<p>ಅರ್ಜಿನಮೂನೆಯನ್ನು https://kanakadasaresearchcenter.karnataka.gov.in ಅಪ್ ಲೋಡ್ ಮಾಡಲಾಗಿದ್ದು, ಡೌನ್ಲೋಡ್ ಮಾಡಿಕೊಳ್ಳಬಹುದು. ಮೊ: 9743545865ಗೂ ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-26-553772241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>