<p>ಗುರುಮಠಕಲ್: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳುವುದು ಅಗತ್ಯ’ ಎಂದು ಉಪನ್ಯಾಸಕ ನರಸಿಂಹುಲು ಕಾನಾಗಡ್ಡಾ ಹೇಳಿದರು.</p>.<p>ಪಟ್ಟಣದಲ್ಲಿ ಜ್ಞಾನಧಾರೆ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂಸ್ಥೆಯ ಭೀಮಾಶಂಕರ, ಮುಖಂಡ ಸಾಬಣ್ಣ ಪೋಲೆಬನಿ ಯದ್ಲಾಪೂರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಚಾರ್ಟ್ಸ್ ಹಾಗೂ ವೈಯಕ್ತಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದರು. ಜತೆಗೆ ಶಿಬಿರದಲ್ಲಿ ಮಕ್ಕಳಿಗೆ ತರಬೇತಿ ನೀಡಿದ ವಿಷಯ ತಜ್ಞರು, ಸಂಪನ್ಮೂಲ ಶಿಕ್ಷಕರನ್ನು ಸನ್ಮಾನಿಸಲಾಯಿತು ಹಾಗೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕಮಲಮ್ಮ ಬೋಯಿನ್, ಸಾಬಣ್ಣ ಯದ್ಲಾಪುರ, ಪ್ರಶಾಂತ ತಡಕಲ್, ಶಿಕ್ಷಕರಾದ ಸಿದ್ದಣ್ಣ, ಕಿಷ್ಟಪ್ಪ, ಮರೆಪ್ಪ, ರೂಪ, ಅರವಿಂದ, ಅಂಬರೀಶ, ಶೇಖರ ಪೂಜಾರಿ, ಸಾಬರೆಡ್ಡಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-30-957723938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುಮಠಕಲ್: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳುವುದು ಅಗತ್ಯ’ ಎಂದು ಉಪನ್ಯಾಸಕ ನರಸಿಂಹುಲು ಕಾನಾಗಡ್ಡಾ ಹೇಳಿದರು.</p>.<p>ಪಟ್ಟಣದಲ್ಲಿ ಜ್ಞಾನಧಾರೆ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂಸ್ಥೆಯ ಭೀಮಾಶಂಕರ, ಮುಖಂಡ ಸಾಬಣ್ಣ ಪೋಲೆಬನಿ ಯದ್ಲಾಪೂರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಚಾರ್ಟ್ಸ್ ಹಾಗೂ ವೈಯಕ್ತಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದರು. ಜತೆಗೆ ಶಿಬಿರದಲ್ಲಿ ಮಕ್ಕಳಿಗೆ ತರಬೇತಿ ನೀಡಿದ ವಿಷಯ ತಜ್ಞರು, ಸಂಪನ್ಮೂಲ ಶಿಕ್ಷಕರನ್ನು ಸನ್ಮಾನಿಸಲಾಯಿತು ಹಾಗೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕಮಲಮ್ಮ ಬೋಯಿನ್, ಸಾಬಣ್ಣ ಯದ್ಲಾಪುರ, ಪ್ರಶಾಂತ ತಡಕಲ್, ಶಿಕ್ಷಕರಾದ ಸಿದ್ದಣ್ಣ, ಕಿಷ್ಟಪ್ಪ, ಮರೆಪ್ಪ, ರೂಪ, ಅರವಿಂದ, ಅಂಬರೀಶ, ಶೇಖರ ಪೂಜಾರಿ, ಸಾಬರೆಡ್ಡಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-30-957723938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>