<p>ಯಲ್ಲಾಪುರ: ‘ಸಮಾಜವು ಯುವ ಶಕ್ತಿಯ ಮೇಲೆ ಅಪಾರ ಭರವಸೆ, ನಿರೀಕ್ಷೆ ಹೊಂದಿದೆ. ಯುವಕರು ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಅವರು ಶನಿವಾರ ಪಟ್ಟಣದ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನ ವಾಷಿ೯ಕೋತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾಥಿ೯ಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಎಲ್ಲ ಪೂರಕ ಸೌಲಭ್ಯಗಳು ಕಾಲೇಜಿನಲ್ಲಿವೆ. ಇದನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಯಶ ಸಾಧಿಸಬೇಕು’ ಎಂದರು.</p>.<p>ಪ್ರಾಂಶುಪಾಲ ಆರ್ ಡಿ ಜನಾರ್ಧನ್ ಅಧ್ಯಕ್ಷತೆ ವಹಿಸಿದ್ದರು. ಹುಬ್ಬಳ್ಳಿ -ಧಾರವಾಡದ ಡೆಪ್ಯುಟಿ ಕಮಿಷನರ್ (ಜಿಎಸ್ಟಿ) ಶಂಕರ ಜಿ ಬೆಳ್ಳುಬ್ಬಿ ಮಾತನಾಡಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಉಲ್ಲಾಸ ಶಾನಭಾಗ, ವಿಜಯ ಮಿರಾಶಿ, ಗೋಪಾಲಜಿ ನೇತ್ರೇಕರ, ಡಿ.ಎನ್. ಗಾಂವ್ಕರ, ಶಿರೀಶ ಪ್ರಭು ಇದ್ದರು. ಕಾಲೇಜು ವಾಷಿ೯ಕ ಸಂಚಿಕೆ ಅಕ್ಷರ ಧಾರೆ ಬಿಡುಗಡೆಮಾಡಲಾಯಿತು. ವಿವಿಧ ಸ್ಪಧೆ೯ಗಳಲ್ಲಿ ವಿಜೇತರಾದ ವಿದ್ಯಾಥಿ೯ಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಓಂಪ್ರಕಾಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈಶಾಲಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-20-1547844915</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: ‘ಸಮಾಜವು ಯುವ ಶಕ್ತಿಯ ಮೇಲೆ ಅಪಾರ ಭರವಸೆ, ನಿರೀಕ್ಷೆ ಹೊಂದಿದೆ. ಯುವಕರು ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಅವರು ಶನಿವಾರ ಪಟ್ಟಣದ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನ ವಾಷಿ೯ಕೋತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾಥಿ೯ಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಎಲ್ಲ ಪೂರಕ ಸೌಲಭ್ಯಗಳು ಕಾಲೇಜಿನಲ್ಲಿವೆ. ಇದನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಯಶ ಸಾಧಿಸಬೇಕು’ ಎಂದರು.</p>.<p>ಪ್ರಾಂಶುಪಾಲ ಆರ್ ಡಿ ಜನಾರ್ಧನ್ ಅಧ್ಯಕ್ಷತೆ ವಹಿಸಿದ್ದರು. ಹುಬ್ಬಳ್ಳಿ -ಧಾರವಾಡದ ಡೆಪ್ಯುಟಿ ಕಮಿಷನರ್ (ಜಿಎಸ್ಟಿ) ಶಂಕರ ಜಿ ಬೆಳ್ಳುಬ್ಬಿ ಮಾತನಾಡಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಉಲ್ಲಾಸ ಶಾನಭಾಗ, ವಿಜಯ ಮಿರಾಶಿ, ಗೋಪಾಲಜಿ ನೇತ್ರೇಕರ, ಡಿ.ಎನ್. ಗಾಂವ್ಕರ, ಶಿರೀಶ ಪ್ರಭು ಇದ್ದರು. ಕಾಲೇಜು ವಾಷಿ೯ಕ ಸಂಚಿಕೆ ಅಕ್ಷರ ಧಾರೆ ಬಿಡುಗಡೆಮಾಡಲಾಯಿತು. ವಿವಿಧ ಸ್ಪಧೆ೯ಗಳಲ್ಲಿ ವಿಜೇತರಾದ ವಿದ್ಯಾಥಿ೯ಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಓಂಪ್ರಕಾಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈಶಾಲಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-20-1547844915</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>