<p>ಹಾನಗಲ್: ‘ತಾಲ್ಲೂಕಿನ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಪರಿವರ್ತನ ಕಲಿಕಾ ಕೇಂದ್ರದ ಮೂಲಕ ಹೊಸ ಪದ್ಧತಿಯಲ್ಲಿ ಮಾರ್ಗದರ್ಶನ ದೊರಕಿಸಿ, ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಸಲಾಗುತ್ತಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.</p>.<p>ಇಲ್ಲಿನ ಪರಿವರ್ತನ ಕಲಿಕಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ತರಬೇತಿ ಉಚಿತವಾಗಿ ಪಡೆಯುತ್ತಿರುವ ಈ ಬಾರಿ 10ನೇ ತರಗತಿಗೆ ಪ್ರವೇಶ ಪಡೆದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.</p>.<p>ಕಳೆದ 4 ವರ್ಷಗಳಿಂದ ಪರಿವರ್ತನ ಕಲಿಕಾ ಕೇಂದ್ರದ ಮೂಲಕ ಎಂಎಂಎಸ್, ಸಿಇಟಿ, ನೀಟ್, ಸ್ಪೋಕನ್ ಇಂಗ್ಲಿಷ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಪರಿವರ್ತನ ಕಲಿಕಾ ಕೇಂದ್ರದ ಆಡಳಿತಾಧಿಕಾರಿ ಮಾರುತಿ ಶಿಡ್ಲಾಪೂರ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-22-1846227202</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ‘ತಾಲ್ಲೂಕಿನ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಪರಿವರ್ತನ ಕಲಿಕಾ ಕೇಂದ್ರದ ಮೂಲಕ ಹೊಸ ಪದ್ಧತಿಯಲ್ಲಿ ಮಾರ್ಗದರ್ಶನ ದೊರಕಿಸಿ, ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಸಲಾಗುತ್ತಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.</p>.<p>ಇಲ್ಲಿನ ಪರಿವರ್ತನ ಕಲಿಕಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ತರಬೇತಿ ಉಚಿತವಾಗಿ ಪಡೆಯುತ್ತಿರುವ ಈ ಬಾರಿ 10ನೇ ತರಗತಿಗೆ ಪ್ರವೇಶ ಪಡೆದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.</p>.<p>ಕಳೆದ 4 ವರ್ಷಗಳಿಂದ ಪರಿವರ್ತನ ಕಲಿಕಾ ಕೇಂದ್ರದ ಮೂಲಕ ಎಂಎಂಎಸ್, ಸಿಇಟಿ, ನೀಟ್, ಸ್ಪೋಕನ್ ಇಂಗ್ಲಿಷ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಪರಿವರ್ತನ ಕಲಿಕಾ ಕೇಂದ್ರದ ಆಡಳಿತಾಧಿಕಾರಿ ಮಾರುತಿ ಶಿಡ್ಲಾಪೂರ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-22-1846227202</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>