<p>ಕಲಬುರಗಿ: ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.</p>.<p>ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿಗೆ ಸೇರಿದ ಸಿಇಟಿ, ನೀಟ್ ಪರೀಕ್ಷೆಗೆ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ (ಎಂಬಿಬಿಎಸ್) ಹಾಗೂ ಬಿಡಿಎಸ್, ಬಿಇ/ ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಫಾರ್ಮಸಿ, ಆಯುಷ್, ಕೃಷಿ ವಿಜ್ಞಾನ ಪದವಿ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.</p>.<p>ಅರ್ಹ ಅಭ್ಯರ್ಥಿಗಳು ನಿಗಮದ http//kmdconline.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಮೇ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.</p>.<p>ಮಾಹಿತಿಗಾಗಿ ನಗರದ ಜೇವರ್ಗಿ ರಸ್ತೆಯ ಎಸ್.ಆರ್. ರೆಸಿಡೆನ್ಸಿಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472–232425ಗಳಿಗೆ ಸಂಪರ್ಕಿಸಲು ಕೋರಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-34-190348283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.</p>.<p>ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿಗೆ ಸೇರಿದ ಸಿಇಟಿ, ನೀಟ್ ಪರೀಕ್ಷೆಗೆ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ (ಎಂಬಿಬಿಎಸ್) ಹಾಗೂ ಬಿಡಿಎಸ್, ಬಿಇ/ ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಫಾರ್ಮಸಿ, ಆಯುಷ್, ಕೃಷಿ ವಿಜ್ಞಾನ ಪದವಿ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.</p>.<p>ಅರ್ಹ ಅಭ್ಯರ್ಥಿಗಳು ನಿಗಮದ http//kmdconline.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಮೇ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.</p>.<p>ಮಾಹಿತಿಗಾಗಿ ನಗರದ ಜೇವರ್ಗಿ ರಸ್ತೆಯ ಎಸ್.ಆರ್. ರೆಸಿಡೆನ್ಸಿಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472–232425ಗಳಿಗೆ ಸಂಪರ್ಕಿಸಲು ಕೋರಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-34-190348283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>