<p>ಹೊನ್ನಾಳಿ: ಕಾಗಿನೆಲೆ ಕನಕ ಗುರುಪೀಠದ ವತಿಯಿಂದ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<p>2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಕಪಟ್ಟಿ ಹಾಗೂ ವರ್ಗಾವಣೆ ಪತ್ರಗಳ ಪ್ರತಿಯನ್ನು ಅಂಚೆ ಮೂಲಕ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.</p>.<p>ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು, ಕನಕ ಭವನ -10ನೇ ಅಡ್ಡರಸ್ತೆ, ಚಂದ್ರಾ ಲೇಔಟ್ 1ನೇ ಹಂತ, ಬೆಂಗಳೂರು 560072 – ಈ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯನ್ನು ಜುಲೈ 12ರೊಳಗೆ ಕಳಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಕೇಶವ 9902697976, ವೇದಮೂರ್ತಿ ಒಡೆಯರ್ ಮೊ 7349069190 ಅವರನ್ನು ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-1115074886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ಕಾಗಿನೆಲೆ ಕನಕ ಗುರುಪೀಠದ ವತಿಯಿಂದ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<p>2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಕಪಟ್ಟಿ ಹಾಗೂ ವರ್ಗಾವಣೆ ಪತ್ರಗಳ ಪ್ರತಿಯನ್ನು ಅಂಚೆ ಮೂಲಕ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.</p>.<p>ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು, ಕನಕ ಭವನ -10ನೇ ಅಡ್ಡರಸ್ತೆ, ಚಂದ್ರಾ ಲೇಔಟ್ 1ನೇ ಹಂತ, ಬೆಂಗಳೂರು 560072 – ಈ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯನ್ನು ಜುಲೈ 12ರೊಳಗೆ ಕಳಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಕೇಶವ 9902697976, ವೇದಮೂರ್ತಿ ಒಡೆಯರ್ ಮೊ 7349069190 ಅವರನ್ನು ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-1115074886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>