<p>ಮಂಗಳೂರು: ಅಡ್ಯಾರ್ ಗಾರ್ಡನ್ನಲ್ಲಿ ಮೇ 30ರಂದು ನಡೆಯಲಿರುವ ‘ಪಟ್ಲ ಸಂಭ್ರಮ–2026’ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುವುದು.</p>.<p>ಅರ್ಹ ವಿದ್ಯಾರ್ಥಿಗಳು ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ, ಅಂಕಪಟ್ಟಿಯೊಂದಿಗೆ ಮೇ 15ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರು ಮೇ 30ರಂದು ಬೆಳಿಗ್ಗೆ 9 ಗಂಟೆಗೆ ಹಾಜರಿರಬೇಕು. ಅರ್ಜಿಯನ್ನು ಸುದೇಶ್ ಕುಮಾರ್ ರೈ, 2ನೇ ಮಹಡಿ, ಎಂಪೈರ್ ಮಾಲ್ (ಅಂಗಡಿ ಸಂಖ್ಯೆ 16 ಮತ್ತು 17), ಎಂ.ಜಿ.ರಸ್ತೆ, ಮಂಗಳೂರು –575003 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕ ಸಂಖ್ಯೆ: 9448623375.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-29-786990468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಅಡ್ಯಾರ್ ಗಾರ್ಡನ್ನಲ್ಲಿ ಮೇ 30ರಂದು ನಡೆಯಲಿರುವ ‘ಪಟ್ಲ ಸಂಭ್ರಮ–2026’ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುವುದು.</p>.<p>ಅರ್ಹ ವಿದ್ಯಾರ್ಥಿಗಳು ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ, ಅಂಕಪಟ್ಟಿಯೊಂದಿಗೆ ಮೇ 15ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರು ಮೇ 30ರಂದು ಬೆಳಿಗ್ಗೆ 9 ಗಂಟೆಗೆ ಹಾಜರಿರಬೇಕು. ಅರ್ಜಿಯನ್ನು ಸುದೇಶ್ ಕುಮಾರ್ ರೈ, 2ನೇ ಮಹಡಿ, ಎಂಪೈರ್ ಮಾಲ್ (ಅಂಗಡಿ ಸಂಖ್ಯೆ 16 ಮತ್ತು 17), ಎಂ.ಜಿ.ರಸ್ತೆ, ಮಂಗಳೂರು –575003 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕ ಸಂಖ್ಯೆ: 9448623375.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-29-786990468</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>