<p>ಮೈಸೂರು: ತಾಲ್ಲೂಕಿನ ಕಡಕೊಳದ ಶೇಷಾದ್ರಿಪುರಂ ತಾಂತ್ರಿಕ ಕಾಲೇಜಿನಲ್ಲಿ ಮೇ 11ರಿಂದ ‘ಡಿಪ್ಲೊಮಾ ಸಿಇಟಿ’ ತರಬೇತಿ ಉಚಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>‘ಡಿಪ್ಲೊಮಾ ನಂತರ ಎಂಜಿನಿಯರಿಂಗ್ ಶಿಕ್ಷಣ ಪಡೆಯಲು ಸಿಇಟಿ ಎದುರಿಸಬೇಕಾಗುತ್ತದೆ. ಇದಕ್ಕಾಗಿ ನಾವು ಮಾರ್ಗದರ್ಶನ ನೀಡುತ್ತೇವೆ. ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲೆಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರಾಚಾರ್ಯ ಕೆ. ಪ್ರಹ್ಲಾದರಾವ್ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಮೇ 15ರಂದು ಅಣಕು ಸಿಇಟಿ ನಡೆಸಲಾಗುವುದು. ಅದರಲ್ಲಿ ಹೆಚ್ಚಿನ ಅಂಕ ಪಡೆದ ಮೊದಲ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. ಆಸಕ್ತರು ಮೇ 10ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 81973 84220 ಸಂಪರ್ಕಿಸಬಹುದು’ ಎಂದು ತಿಳಿಸಿದರು.</p>.<p>ಕಾಲೇಜಿನ ಟಿ. ವೆಂಕಟೇಗೌಡ, ಪ್ರೊ.ಎಸ್. ಹೇಮಂತ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-2020497763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ತಾಲ್ಲೂಕಿನ ಕಡಕೊಳದ ಶೇಷಾದ್ರಿಪುರಂ ತಾಂತ್ರಿಕ ಕಾಲೇಜಿನಲ್ಲಿ ಮೇ 11ರಿಂದ ‘ಡಿಪ್ಲೊಮಾ ಸಿಇಟಿ’ ತರಬೇತಿ ಉಚಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>‘ಡಿಪ್ಲೊಮಾ ನಂತರ ಎಂಜಿನಿಯರಿಂಗ್ ಶಿಕ್ಷಣ ಪಡೆಯಲು ಸಿಇಟಿ ಎದುರಿಸಬೇಕಾಗುತ್ತದೆ. ಇದಕ್ಕಾಗಿ ನಾವು ಮಾರ್ಗದರ್ಶನ ನೀಡುತ್ತೇವೆ. ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲೆಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರಾಚಾರ್ಯ ಕೆ. ಪ್ರಹ್ಲಾದರಾವ್ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಮೇ 15ರಂದು ಅಣಕು ಸಿಇಟಿ ನಡೆಸಲಾಗುವುದು. ಅದರಲ್ಲಿ ಹೆಚ್ಚಿನ ಅಂಕ ಪಡೆದ ಮೊದಲ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. ಆಸಕ್ತರು ಮೇ 10ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 81973 84220 ಸಂಪರ್ಕಿಸಬಹುದು’ ಎಂದು ತಿಳಿಸಿದರು.</p>.<p>ಕಾಲೇಜಿನ ಟಿ. ವೆಂಕಟೇಗೌಡ, ಪ್ರೊ.ಎಸ್. ಹೇಮಂತ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-2020497763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>