<p>ನರೇಗಲ್: ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ಸ್ಪರ್ಧಾರ್ಥಿಗಳು ನಿರಂತರ ಅಧ್ಯಯನ ಮಾಡಬೇಕು. ಅಂದಾಗ ಜೀವನದಲ್ಲಿ ಯಶಸ್ಸು ದೊರೆಯುತ್ತದೆ ಎಂದು ಕೋಚಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ್ ಡಿ. ಎಸ್. ಹೇಳಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನರೇಗಲ್ ಪಟ್ಟಣದ ಸೈಬರ್ ಟೆಕ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. </p>.<p>ಜೀವನದಲ್ಲಿ ಒಂದು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ತಲುಪಲು ಶ್ರದ್ದೆ, ಸತತ ಪರಿಶ್ರಮ ಹಾಗೂ ಆತ್ಮಸ್ಥೆರ್ಯದಿಂದ ಪ್ರಯತ್ನಿಸಬೇಕು. ಆಗ ಮಾತ್ರ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.</p>.<p>ತರಬೇತಿ ಕೇಂದ್ರದ ಮುಖ್ಯಸ್ಥ ವಿರೂಪಾಕ್ಷಪ್ಪ ಸಂಗನಾಳ, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-23-833170327</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರೇಗಲ್: ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ಸ್ಪರ್ಧಾರ್ಥಿಗಳು ನಿರಂತರ ಅಧ್ಯಯನ ಮಾಡಬೇಕು. ಅಂದಾಗ ಜೀವನದಲ್ಲಿ ಯಶಸ್ಸು ದೊರೆಯುತ್ತದೆ ಎಂದು ಕೋಚಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ್ ಡಿ. ಎಸ್. ಹೇಳಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನರೇಗಲ್ ಪಟ್ಟಣದ ಸೈಬರ್ ಟೆಕ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. </p>.<p>ಜೀವನದಲ್ಲಿ ಒಂದು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ತಲುಪಲು ಶ್ರದ್ದೆ, ಸತತ ಪರಿಶ್ರಮ ಹಾಗೂ ಆತ್ಮಸ್ಥೆರ್ಯದಿಂದ ಪ್ರಯತ್ನಿಸಬೇಕು. ಆಗ ಮಾತ್ರ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.</p>.<p>ತರಬೇತಿ ಕೇಂದ್ರದ ಮುಖ್ಯಸ್ಥ ವಿರೂಪಾಕ್ಷಪ್ಪ ಸಂಗನಾಳ, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-23-833170327</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>