<p>ನ್ಯಾಮತಿ: ಕಾಲೇಜು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ಮೂಲಕ ಜ್ಞಾನ ವಿಸ್ತರಣೆಗೆ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ.ಶಿವಕುಮಾರ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ ಬಿಸಿಎ ವಿಭಾಗದಿಂದ ಹಮ್ಮಿಕೊಂಡಿದ್ದ ‘ಟ್ಯಾಲೆಂಟ್ ಫಿಯೆಸ್ಟಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಯಾಗಾರದಲ್ಲಿ ಐಸ್ಬ್ರೇಕ್, ಪಿಕ್ ಆ್ಯಂಡ್ ಸ್ಪೀಚ್, ಕ್ವಿಜ್, ಫೋಟೊಗ್ರಫಿ ಹಾಗೂ ಟ್ರೆಷರ್ ಹಂಟ್ ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ಬಿಸಿಎ ವಿಭಾಗದ ಮುಖ್ಯಸ್ಥೆ ಎಸ್. ರಶ್ಮಿ, ಅತಿಥಿ ಉಪನ್ಯಾಸಕರಾದ ಪಿ.ಎನ್.ವಿನಯ ಮತ್ತು ಎಲ್.ಎಚ್.ಆಕಾಶ, ಪ್ರಾಧ್ಯಾಪಕರಾದ ಎನ್.ಜ್ಯೋತಿ, ರೇವಣಸಿದ್ದಪ್ಪ, ಎಚ್.ಎಂ.ನಾಗರತ್ನ, ಎಸ್.ಚಂದ್ರಪ್ಪ, ಗ್ರಂಥಪಾಲಕ ಜಿ.ಆರ್.ರಾಜಶೇಖರ, ಅತಿಥಿ ಉಪನ್ಯಾಸಕರಾದ ಕುಬೇರಪ್ಪ, ಹಳದಪ್ಪ, ಆಂಜನೇಯ, ಧನಲಕ್ಷ್ಮಿ ಹಾಗೂ ಆಡಳಿತಾತ್ಮಕ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-43-1912387861</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ಕಾಲೇಜು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ಮೂಲಕ ಜ್ಞಾನ ವಿಸ್ತರಣೆಗೆ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ.ಶಿವಕುಮಾರ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ ಬಿಸಿಎ ವಿಭಾಗದಿಂದ ಹಮ್ಮಿಕೊಂಡಿದ್ದ ‘ಟ್ಯಾಲೆಂಟ್ ಫಿಯೆಸ್ಟಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಯಾಗಾರದಲ್ಲಿ ಐಸ್ಬ್ರೇಕ್, ಪಿಕ್ ಆ್ಯಂಡ್ ಸ್ಪೀಚ್, ಕ್ವಿಜ್, ಫೋಟೊಗ್ರಫಿ ಹಾಗೂ ಟ್ರೆಷರ್ ಹಂಟ್ ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ಬಿಸಿಎ ವಿಭಾಗದ ಮುಖ್ಯಸ್ಥೆ ಎಸ್. ರಶ್ಮಿ, ಅತಿಥಿ ಉಪನ್ಯಾಸಕರಾದ ಪಿ.ಎನ್.ವಿನಯ ಮತ್ತು ಎಲ್.ಎಚ್.ಆಕಾಶ, ಪ್ರಾಧ್ಯಾಪಕರಾದ ಎನ್.ಜ್ಯೋತಿ, ರೇವಣಸಿದ್ದಪ್ಪ, ಎಚ್.ಎಂ.ನಾಗರತ್ನ, ಎಸ್.ಚಂದ್ರಪ್ಪ, ಗ್ರಂಥಪಾಲಕ ಜಿ.ಆರ್.ರಾಜಶೇಖರ, ಅತಿಥಿ ಉಪನ್ಯಾಸಕರಾದ ಕುಬೇರಪ್ಪ, ಹಳದಪ್ಪ, ಆಂಜನೇಯ, ಧನಲಕ್ಷ್ಮಿ ಹಾಗೂ ಆಡಳಿತಾತ್ಮಕ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-43-1912387861</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>