<p>ಬೆಟ್ಟದಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಗ್ರಾಮದ ಡಿ.ತಮ್ಮಯ್ಯ ಸ್ಮಾರಕ ನವೋದಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಶನಿವಾರ ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ನಿರ್ದೇಶಕ ಸಿ.ಟಿ. ಗುರುದತ್ ಮಾತನಾಡಿ, ‘ಕಾಲೇಜು ಫಲಿತಾಂಶದಲ್ಲಿ ಐದು ವರ್ಷ ಶೇ 100 ಫಲಿತಾಂಶ ನೀಡುತ್ತಾ ಬಂದಿದೆ. ವಿದ್ಯಾಸಂಸ್ಥೆಯು ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ’ ಎಂದರು.</p>.<p>ಅತೀ ಹೆಚ್ಚು ಅಂಕ ಗಳಿಸಿದ ಲಕ್ಷ್ಮಿ ಎಂ.ಎಚ್, ಲಿಕೃತಿ ಎಸ್.ವಿ, ಶ್ರೀನಿವಾಸ, ಪಿ.ಜೆ. ಮೋಕ್ಷಿತ, ಸೃಷ್ಟಿ, ಪರೀಕ್ಷಿತ್ ಎಸ್.ಆರ್, ಚೈತ್ರಾ ಕೆ.ಸಿ, ಕಾವ್ಯ ಕೆ.ಎಂ, ಎಂ.ರಚನಾ ಗೌಡ, ಸೃಜನ್ ನಾಯಕ್ ಎಚ್.ಆರ್, ಲೋಹಿಶ್ ಕೆ.ಎಂ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಶೈಲಾ, ಖಜಾಂಚಿ ಪಿ.ರವಿ, ನಿರ್ದೇಶಕ ವಿಜಯ ಕುಮಾರ್, ಪ್ರಾಂಶುಪಾಲ ಸತೀಶ್ ಕುಮಾರ್, ಸಿಇಟಿ ಮಾರ್ಗದರ್ಶಕ ಅಮೃತ್ ರಾಮ್, ಉಪನ್ಯಾಸಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-38-481767966</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಟ್ಟದಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಗ್ರಾಮದ ಡಿ.ತಮ್ಮಯ್ಯ ಸ್ಮಾರಕ ನವೋದಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಶನಿವಾರ ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ನಿರ್ದೇಶಕ ಸಿ.ಟಿ. ಗುರುದತ್ ಮಾತನಾಡಿ, ‘ಕಾಲೇಜು ಫಲಿತಾಂಶದಲ್ಲಿ ಐದು ವರ್ಷ ಶೇ 100 ಫಲಿತಾಂಶ ನೀಡುತ್ತಾ ಬಂದಿದೆ. ವಿದ್ಯಾಸಂಸ್ಥೆಯು ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ’ ಎಂದರು.</p>.<p>ಅತೀ ಹೆಚ್ಚು ಅಂಕ ಗಳಿಸಿದ ಲಕ್ಷ್ಮಿ ಎಂ.ಎಚ್, ಲಿಕೃತಿ ಎಸ್.ವಿ, ಶ್ರೀನಿವಾಸ, ಪಿ.ಜೆ. ಮೋಕ್ಷಿತ, ಸೃಷ್ಟಿ, ಪರೀಕ್ಷಿತ್ ಎಸ್.ಆರ್, ಚೈತ್ರಾ ಕೆ.ಸಿ, ಕಾವ್ಯ ಕೆ.ಎಂ, ಎಂ.ರಚನಾ ಗೌಡ, ಸೃಜನ್ ನಾಯಕ್ ಎಚ್.ಆರ್, ಲೋಹಿಶ್ ಕೆ.ಎಂ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಶೈಲಾ, ಖಜಾಂಚಿ ಪಿ.ರವಿ, ನಿರ್ದೇಶಕ ವಿಜಯ ಕುಮಾರ್, ಪ್ರಾಂಶುಪಾಲ ಸತೀಶ್ ಕುಮಾರ್, ಸಿಇಟಿ ಮಾರ್ಗದರ್ಶಕ ಅಮೃತ್ ರಾಮ್, ಉಪನ್ಯಾಸಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-38-481767966</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>