<p>ದೊಮ್ಮಸಂದ್ರ (ಆನೇಕಲ್) : ದೊಮ್ಮಸಂದ್ರ ಧರ್ಮಸಾಗರ ಎಂ.ಮುದ್ದಣ್ಣ ಮುನಿಮಲ್ಲಮ್ಮ ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿದ 31 ಮಂದಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಸನ್ಮಾನಿಸಲಾಯಿತು.</p>.<p>ದೊಮ್ಮಸಂದ್ರ ಧರ್ಮಸಾಗರ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಶಾಂತಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ವಿಶ್ವ ಜ್ಞಾನಿಯಾಗಿದ್ದಾರೆ. ಅವರ ದಿನಾಚರಣೆ ಪ್ರಯುಕ್ತ ಅನುದಾನಿತ ಶಾಲೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ರ್ಥಪೂರ್ಣವಾಗಿದೆ ಎಂದರು.</p>.<p>ಸಂಸ್ಥೆ ಖಜಾಂಚಿ ಡಿ.ವಿ.ಧನರಾಜ್ ಮಾತನಾಡಿದರು.</p>.<p>ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಶ್ವಥನಾರಾಯಣರೆಡ್ಡಿ, ನಿರ್ದೇಶಕ ಡಿ.ಸಿ.ಮನೋಹರ್, ಜಗನ್ನಾಥ್, ಕೃಷ್ಣಪ್ಪ, ವೆಂಕಟಸ್ವಾಮಿ, ಹಳೆ ವಿದ್ಯಾರ್ಥಿಗಳಾದ ಕೇಶವ, ಬಾಬುರೆಡ್ಡಿ, ಪ್ರಾಚಾರ್ಯ ನರೇಶ್ ರಾಜು, ಕಾಲೇಜಿನ ವಿದ್ಯಾ, ಈಶ್ವರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-15-607676024</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಮ್ಮಸಂದ್ರ (ಆನೇಕಲ್) : ದೊಮ್ಮಸಂದ್ರ ಧರ್ಮಸಾಗರ ಎಂ.ಮುದ್ದಣ್ಣ ಮುನಿಮಲ್ಲಮ್ಮ ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿದ 31 ಮಂದಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಸನ್ಮಾನಿಸಲಾಯಿತು.</p>.<p>ದೊಮ್ಮಸಂದ್ರ ಧರ್ಮಸಾಗರ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಶಾಂತಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ವಿಶ್ವ ಜ್ಞಾನಿಯಾಗಿದ್ದಾರೆ. ಅವರ ದಿನಾಚರಣೆ ಪ್ರಯುಕ್ತ ಅನುದಾನಿತ ಶಾಲೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ರ್ಥಪೂರ್ಣವಾಗಿದೆ ಎಂದರು.</p>.<p>ಸಂಸ್ಥೆ ಖಜಾಂಚಿ ಡಿ.ವಿ.ಧನರಾಜ್ ಮಾತನಾಡಿದರು.</p>.<p>ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಶ್ವಥನಾರಾಯಣರೆಡ್ಡಿ, ನಿರ್ದೇಶಕ ಡಿ.ಸಿ.ಮನೋಹರ್, ಜಗನ್ನಾಥ್, ಕೃಷ್ಣಪ್ಪ, ವೆಂಕಟಸ್ವಾಮಿ, ಹಳೆ ವಿದ್ಯಾರ್ಥಿಗಳಾದ ಕೇಶವ, ಬಾಬುರೆಡ್ಡಿ, ಪ್ರಾಚಾರ್ಯ ನರೇಶ್ ರಾಜು, ಕಾಲೇಜಿನ ವಿದ್ಯಾ, ಈಶ್ವರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-15-607676024</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>