<p>ಕುಳಗೇರಿ ಕ್ರಾಸ್: ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆ ಬಿ.ಸಿ.ಕಲಹಾಳ ಪ್ರೌಢಶಾಲೆಗೆ 2025-26 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸಿದೆ ಎಂದು ಮುಖ್ಯಶಿಕ್ಷಕ ವಾಲೀಕಾರ ತಿಳಿಸಿದ್ದಾರೆ. 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದವ್ವ ಕಾರಿ -594 ಅಂಕ (ಶೇ 95.04) ಹಾಗೂ ಪಲ್ಲವಿ ಗಾಡದ -594 ಅಂಕ (ಶೇ 95.04) ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆ ದುಕೊಂಡಿದ್ದಾರೆ.</p>.<p>ಪ್ರಿಯಾ ಕುಂಬಾರ –592 ಅಂಕ (ಶೇ 94.72) ಹಾಗೂ ಪ್ರಕಾಶ ಕಾರಿ – 592 ಅಂಕ (ಶೇ 94.72) ಇಬ್ಬರು ವಿದ್ಯಾರ್ಥಿ ಗಳು ದ್ವಿತೀಯ ಸ್ಥಾನ, ಸ್ಪೂರ್ತಿ ಬಡಿಗೇರ -591 ಅಂಕ (ಶೇ 94.56) ತೃತೀ ಯ ಸ್ಥಾನ ಪಡೆದುಕೊಂಡು ಆಯ್ಕೆಯಾಗಿದ್ದಾರೆ.</p>.<p>ಶಾಲೆಗೆ ಉತ್ತಮ ಅಂಕಗಳನ್ನು ಪಡೆದುಕೊಂಡು ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹಾಗೂ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಗ್ರಾಮದ ಗುರು, ಹಿರಿಯರು, ಯುವಕ ಮಿತ್ರರು ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಲಿಂಗಪ್ಪ ಕಲಹಾಳ ಅಭಿನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-19-1539761771</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಳಗೇರಿ ಕ್ರಾಸ್: ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆ ಬಿ.ಸಿ.ಕಲಹಾಳ ಪ್ರೌಢಶಾಲೆಗೆ 2025-26 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸಿದೆ ಎಂದು ಮುಖ್ಯಶಿಕ್ಷಕ ವಾಲೀಕಾರ ತಿಳಿಸಿದ್ದಾರೆ. 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದವ್ವ ಕಾರಿ -594 ಅಂಕ (ಶೇ 95.04) ಹಾಗೂ ಪಲ್ಲವಿ ಗಾಡದ -594 ಅಂಕ (ಶೇ 95.04) ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆ ದುಕೊಂಡಿದ್ದಾರೆ.</p>.<p>ಪ್ರಿಯಾ ಕುಂಬಾರ –592 ಅಂಕ (ಶೇ 94.72) ಹಾಗೂ ಪ್ರಕಾಶ ಕಾರಿ – 592 ಅಂಕ (ಶೇ 94.72) ಇಬ್ಬರು ವಿದ್ಯಾರ್ಥಿ ಗಳು ದ್ವಿತೀಯ ಸ್ಥಾನ, ಸ್ಪೂರ್ತಿ ಬಡಿಗೇರ -591 ಅಂಕ (ಶೇ 94.56) ತೃತೀ ಯ ಸ್ಥಾನ ಪಡೆದುಕೊಂಡು ಆಯ್ಕೆಯಾಗಿದ್ದಾರೆ.</p>.<p>ಶಾಲೆಗೆ ಉತ್ತಮ ಅಂಕಗಳನ್ನು ಪಡೆದುಕೊಂಡು ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹಾಗೂ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಗ್ರಾಮದ ಗುರು, ಹಿರಿಯರು, ಯುವಕ ಮಿತ್ರರು ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಲಿಂಗಪ್ಪ ಕಲಹಾಳ ಅಭಿನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-19-1539761771</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>