<p>ಹಳೇಬೀಡು: ಸರ್ಕಾರಿ ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಜೇನುಶ್ರೀ (602), ಶಿಲ್ಪಾ (601) ಈಚೆಗೆ ಜಿಲ್ಲಾಡಳಿತದ ಸನ್ಮಾನ ಸ್ವೀಕರಿಸಿದ್ದಾರೆ.</p>.<p>ಗ್ರಾಮೀಣ ಪ್ರದೇಶದ ಸಾಧಕ ಮಕ್ಕಳನ್ನು ಜಿಲ್ಲಾಡಳಿತ ಬೆನ್ನು ತಟ್ಟಿ ಪ್ರೋತ್ಸಾಹಿಸಿದರುವುದಕ್ಕೆ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್ ಶಾಸಕರಾದ ಶಿವಲಿಂಗೇಗೌಡ, ಎಚ್.ಕೆ.ಸುರೇಶ್, ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್.ಪಿ.ಶುಭನ್ವಿತಾ, ಡಿಡಿಪಿಐ ಬಲರಾಮ್ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ದಾರೆ.</p>.<p>ಸರ್ಕಾರಿ ಶಾಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯಿತಿ ಹಾಗೂ ಸಾಕ್ಷರತಾ ಇಲಾಖೆ ಕೈಜೋಡಿಸಿತ್ತು.</p>.<p>‘ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ಮಕ್ಕಳನ್ನು ಸನ್ಮಾನಿಸಿದ್ದರಿಂದ ಗ್ರಾಮೀಣ ಮಕ್ಕಳನ್ನು ಉತ್ತೇಜಿಸಿದಂತಾಗಿದೆ’ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಪ್ರದೀಪ್ ಕುಮಾರ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-1450244375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳೇಬೀಡು: ಸರ್ಕಾರಿ ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಜೇನುಶ್ರೀ (602), ಶಿಲ್ಪಾ (601) ಈಚೆಗೆ ಜಿಲ್ಲಾಡಳಿತದ ಸನ್ಮಾನ ಸ್ವೀಕರಿಸಿದ್ದಾರೆ.</p>.<p>ಗ್ರಾಮೀಣ ಪ್ರದೇಶದ ಸಾಧಕ ಮಕ್ಕಳನ್ನು ಜಿಲ್ಲಾಡಳಿತ ಬೆನ್ನು ತಟ್ಟಿ ಪ್ರೋತ್ಸಾಹಿಸಿದರುವುದಕ್ಕೆ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್ ಶಾಸಕರಾದ ಶಿವಲಿಂಗೇಗೌಡ, ಎಚ್.ಕೆ.ಸುರೇಶ್, ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್.ಪಿ.ಶುಭನ್ವಿತಾ, ಡಿಡಿಪಿಐ ಬಲರಾಮ್ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ದಾರೆ.</p>.<p>ಸರ್ಕಾರಿ ಶಾಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯಿತಿ ಹಾಗೂ ಸಾಕ್ಷರತಾ ಇಲಾಖೆ ಕೈಜೋಡಿಸಿತ್ತು.</p>.<p>‘ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ಮಕ್ಕಳನ್ನು ಸನ್ಮಾನಿಸಿದ್ದರಿಂದ ಗ್ರಾಮೀಣ ಮಕ್ಕಳನ್ನು ಉತ್ತೇಜಿಸಿದಂತಾಗಿದೆ’ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಪ್ರದೀಪ್ ಕುಮಾರ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-1450244375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>