<p>ಹೊಸನಗರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 100 ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಪ್ರವಾಸ ವ್ಯವಸ್ಥೆ ಕಲ್ಪಿಸುವ ಮೂಲಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶ್ವಿನಿ ಕುಮಾರ್ ಗಮನ ಸೆಳೆದಿದ್ದಾರೆ.</p>.<p>ಶಾಲೆಯ ನೂರು ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ 100ರಷ್ಟು ಫಲಿತಾಂಶವನ್ನು ದಾಖಲಿಸಿದ್ದರು. ಆದ್ದರಿಂದ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸುವ ಉದ್ದೇಶದಿಂದ ಈ ಶಾಲಾ ಪ್ರವಾಸ ಆಯೋಜಿಸಲಾಗಿದೆ.</p>.<p>‘ಬೆಳಿಗ್ಗೆ ಕವಿಶೈಲ ಕುಪ್ಪಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ನಂತರ ಶೃಂಗೇರಿ ಶಾರದಾಂಬ ದೇವಸ್ಥಾನದ ದರ್ಶನ ಮಾಡಲಿದ್ದಾರೆ’ ಎಂದು ಅಶ್ವಿನಿ ಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-42-1401594467</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 100 ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಪ್ರವಾಸ ವ್ಯವಸ್ಥೆ ಕಲ್ಪಿಸುವ ಮೂಲಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶ್ವಿನಿ ಕುಮಾರ್ ಗಮನ ಸೆಳೆದಿದ್ದಾರೆ.</p>.<p>ಶಾಲೆಯ ನೂರು ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ 100ರಷ್ಟು ಫಲಿತಾಂಶವನ್ನು ದಾಖಲಿಸಿದ್ದರು. ಆದ್ದರಿಂದ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸುವ ಉದ್ದೇಶದಿಂದ ಈ ಶಾಲಾ ಪ್ರವಾಸ ಆಯೋಜಿಸಲಾಗಿದೆ.</p>.<p>‘ಬೆಳಿಗ್ಗೆ ಕವಿಶೈಲ ಕುಪ್ಪಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ನಂತರ ಶೃಂಗೇರಿ ಶಾರದಾಂಬ ದೇವಸ್ಥಾನದ ದರ್ಶನ ಮಾಡಲಿದ್ದಾರೆ’ ಎಂದು ಅಶ್ವಿನಿ ಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-42-1401594467</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>