<p>ಹುಬ್ಬಳ್ಳಿ: ಇಲ್ಲಿನ ಹೊಸ ಗಬ್ಬೂರಿನಲ್ಲಿ ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ ಸಮಿತಿಯಿಂದ ನಡೆಯುತ್ತಿರುವ ದೈಹಿಕ ಅಂಗವಿಕಲ ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.</p>.<p>ಶಿವರೆಡ್ಡಿ ರಾಜು ಶೇ 65, ಲಕ್ಷ್ಮೀ ತಳವಾರ 63.84, ಮಲ್ಲೇಶ ಬ್ಯಾಲ್ಯಾಳ ಶೇ 62.36, ವಿದ್ಯಾಶ್ರೀ ಗೋಣಿ ಶೇ 62.48, ಸಂತೋಷ ಶೇ 60.48 ಹಾಗೂ ಮಂಜಪ್ಪ ಸಾಮೋಜಿ ಶೇ 60.32 ಅಂಕ ಗಳಿಸಿದ್ದಾರೆ.</p>.<p>‘12ರಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 6 ಮಂದಿ ಪ್ರಥಮ ಮತ್ತು ಐವರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ’ ಎಂದು ಸಂಸ್ಥೆಯ ಅಧ್ಯಕ್ಷ ಐ.ಕೆ. ಲಕ್ಕುಂಡಿ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-24-1141554946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಇಲ್ಲಿನ ಹೊಸ ಗಬ್ಬೂರಿನಲ್ಲಿ ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ ಸಮಿತಿಯಿಂದ ನಡೆಯುತ್ತಿರುವ ದೈಹಿಕ ಅಂಗವಿಕಲ ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.</p>.<p>ಶಿವರೆಡ್ಡಿ ರಾಜು ಶೇ 65, ಲಕ್ಷ್ಮೀ ತಳವಾರ 63.84, ಮಲ್ಲೇಶ ಬ್ಯಾಲ್ಯಾಳ ಶೇ 62.36, ವಿದ್ಯಾಶ್ರೀ ಗೋಣಿ ಶೇ 62.48, ಸಂತೋಷ ಶೇ 60.48 ಹಾಗೂ ಮಂಜಪ್ಪ ಸಾಮೋಜಿ ಶೇ 60.32 ಅಂಕ ಗಳಿಸಿದ್ದಾರೆ.</p>.<p>‘12ರಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 6 ಮಂದಿ ಪ್ರಥಮ ಮತ್ತು ಐವರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ’ ಎಂದು ಸಂಸ್ಥೆಯ ಅಧ್ಯಕ್ಷ ಐ.ಕೆ. ಲಕ್ಕುಂಡಿ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-24-1141554946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>