<p>ಕೌಜಲಗಿ: ಸಮೀಪದ ಬಾಗೋಜಿಕೊಪ್ಪ ಗ್ರಾಮದ ಗುರವರೇಣ್ಯ ಗ್ರಾಮೀಣ ವಿದ್ಯಾಪೀಠ ಶಿಕ್ಷಣ ಸಂಸ್ಥೆಯ ಜಗದ್ಗುರು ದಾರುಕಾಚಾರ್ಯ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.</p>.<p>ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 6, ಪ್ರಥಮ ಶ್ರೇಣಿಯಲ್ಲಿ 23, ದ್ವಿತೀಯ ಶ್ರೇಣಿಯಲ್ಲಿ 5 ಹಾಗೂ ತೃತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ಮಿತಾ ಭೀಮನಗೌಡ ಪಾಟೀಲ ಶೇ 96.64 ಪ್ರಥಮ, ರಾಜೇಶ್ವರಿ ಬಸವರಾಜ ಕ್ಯಾಸ್ತಿ ಶೇ 89.92 ದ್ವಿತೀಯ ಹಾಗೂ ಬಸಮ್ಮ ಬಸವರಾಜ ದಳವಾಯಿ ಶೇ 88.08 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.</p>.<p>ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷರಾದ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾರ್ಯದರ್ಶಿಗಳಾದ ಯು.ಡಿ. ಕೊಳವಿ, ಆಡಳಿತಾಧಿಕಾರಿಗಳು, ಶಿಕ್ಷಣ ಸಂಸ್ಥೆಯ ಸದಸ್ಯರು, ಮುಖ್ಯ ಶಿಕ್ಷಕರು, ಸಿಬ್ಬಂದಿ ಹರ್ಷ ವ್ಯಕ್ತ ಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-21-708165976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೌಜಲಗಿ: ಸಮೀಪದ ಬಾಗೋಜಿಕೊಪ್ಪ ಗ್ರಾಮದ ಗುರವರೇಣ್ಯ ಗ್ರಾಮೀಣ ವಿದ್ಯಾಪೀಠ ಶಿಕ್ಷಣ ಸಂಸ್ಥೆಯ ಜಗದ್ಗುರು ದಾರುಕಾಚಾರ್ಯ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.</p>.<p>ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 6, ಪ್ರಥಮ ಶ್ರೇಣಿಯಲ್ಲಿ 23, ದ್ವಿತೀಯ ಶ್ರೇಣಿಯಲ್ಲಿ 5 ಹಾಗೂ ತೃತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ಮಿತಾ ಭೀಮನಗೌಡ ಪಾಟೀಲ ಶೇ 96.64 ಪ್ರಥಮ, ರಾಜೇಶ್ವರಿ ಬಸವರಾಜ ಕ್ಯಾಸ್ತಿ ಶೇ 89.92 ದ್ವಿತೀಯ ಹಾಗೂ ಬಸಮ್ಮ ಬಸವರಾಜ ದಳವಾಯಿ ಶೇ 88.08 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.</p>.<p>ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷರಾದ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾರ್ಯದರ್ಶಿಗಳಾದ ಯು.ಡಿ. ಕೊಳವಿ, ಆಡಳಿತಾಧಿಕಾರಿಗಳು, ಶಿಕ್ಷಣ ಸಂಸ್ಥೆಯ ಸದಸ್ಯರು, ಮುಖ್ಯ ಶಿಕ್ಷಕರು, ಸಿಬ್ಬಂದಿ ಹರ್ಷ ವ್ಯಕ್ತ ಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-21-708165976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>