<p>ಮುದ್ದೇಬಿಹಾಳ: ಅಭ್ಯುದಯ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಶ್ರೀನಿಧಿ ಬಡಿಗೇರ ಶೇ 98.56 ಶಾಲೆಗೆ ಪ್ರಥಮ, ಸಿದ್ದರಾಯ ರಮೇಶ ಬಾಲರೆಡ್ಡಿ ಶೇ 97.6 ದ್ವಿತೀಯ, ಮಲ್ಲಪ್ಪ ಗುಂಡಕನಾಳ ಶೇ 97.44 ತೃತೀಯ ಸ್ಥಾನ ಪಡೆದಿದ್ದಾರೆ.</p>.<p>ಒಟ್ಟಾರೆ 191 ವಿದ್ಯಾರ್ಥಿಗಳಲ್ಲಿ ಎಲ್ಲ 191 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ ನಲ್ಲಿ 74 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 113, ದ್ವಿತೀಯ ದರ್ಜೆಯಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಅಭ್ಯುದಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್ ಮದರಿ ಹೇಳಿದರು.</p>.<p>ಈ ಸಂದರ್ಭದಲ್ಲಿ ಶ್ರೀದೇವಿ ಎಂ ಮದರಿ, ಬಸವರಾಜ ಬಿಜ್ಜೂರ, ರವಿ ಜಗಲಿ, ಗೀತಾ ಹುರ್ಕಡಲಿ, ಪ್ರೌಢಶಾಲೆಯ ಪ್ರಾಂಶುಪಾಲರು ಅಜಿತ್ ಆರ್ ಮತ್ತು ಬಿ.ಕೆ.ಪೂಜಾರಿ, ಭೀಮಣ್ಣ ತಳವಾರ, ಬಸವರಾಜ ಗೂಡ್ಲಮನಿ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-1611053947</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದ್ದೇಬಿಹಾಳ: ಅಭ್ಯುದಯ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಶ್ರೀನಿಧಿ ಬಡಿಗೇರ ಶೇ 98.56 ಶಾಲೆಗೆ ಪ್ರಥಮ, ಸಿದ್ದರಾಯ ರಮೇಶ ಬಾಲರೆಡ್ಡಿ ಶೇ 97.6 ದ್ವಿತೀಯ, ಮಲ್ಲಪ್ಪ ಗುಂಡಕನಾಳ ಶೇ 97.44 ತೃತೀಯ ಸ್ಥಾನ ಪಡೆದಿದ್ದಾರೆ.</p>.<p>ಒಟ್ಟಾರೆ 191 ವಿದ್ಯಾರ್ಥಿಗಳಲ್ಲಿ ಎಲ್ಲ 191 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ ನಲ್ಲಿ 74 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 113, ದ್ವಿತೀಯ ದರ್ಜೆಯಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಅಭ್ಯುದಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್ ಮದರಿ ಹೇಳಿದರು.</p>.<p>ಈ ಸಂದರ್ಭದಲ್ಲಿ ಶ್ರೀದೇವಿ ಎಂ ಮದರಿ, ಬಸವರಾಜ ಬಿಜ್ಜೂರ, ರವಿ ಜಗಲಿ, ಗೀತಾ ಹುರ್ಕಡಲಿ, ಪ್ರೌಢಶಾಲೆಯ ಪ್ರಾಂಶುಪಾಲರು ಅಜಿತ್ ಆರ್ ಮತ್ತು ಬಿ.ಕೆ.ಪೂಜಾರಿ, ಭೀಮಣ್ಣ ತಳವಾರ, ಬಸವರಾಜ ಗೂಡ್ಲಮನಿ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-1611053947</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>