<p>ಮೈಸೂರು: ಇಲ್ಲಿನ ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕೂ ಹೆಚ್ಚು ಅಂಕ ಪಡೆದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೆ.ಕೆಂಡಗಣ್ಣ ವಿಶ್ವಕರ್ಮ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ವ್ಯಾಪ್ತಿಯವರು ಮಾತ್ರ ಅರ್ಜಿ ಸಲ್ಲಿಸಬಹುದು. ಜೂನ್ 15ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಅಂಕಪಟ್ಟಿ, ಭಾವಚಿತ್ರ ಲಗತ್ತಿಸಬೇಕು. ವಿಶ್ವಕರ್ಮ ಜಾಗೃತಿ ವೇದಿಕೆ, #51, 80 ಅಡಿ ರಸ್ತೆ, ಸರ್ದಾರ್ ವಲ್ಲಬಾಯ್ ಪಟೇಲ್ ನಗರ, ಪೊಲೀಸ್ ಬಡಾವಣೆ, ಮೈಸೂರು 570028 ಈ ವಿಳಾಸಕ್ಕೆ ಕಳುಹಿಸಬೇಕು ಎಂದ ತಿಳಿಸಿದರು.</p>.<p>ಮಾಹಿತಿಗೆ ಮೊ.ಸಂ. 99026 58188, 97398 09952 ಸಂಪರ್ಕಿಸಬಹುದು ಎಂದರು.</p>.<p>ಪದಾಧಿಕಾರಿಗಳಾದ ಟಿ.ಎ.ಸಿದ್ದರಾಜು, ಶ್ರೀಲಕ್ಷ್ಮಿ ಬಿ.ರಾಜು, ಲೋಕೇಶ್, ಮಹಾಂತೇಶ್, ಸಿದ್ದೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-39-1235877393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕೂ ಹೆಚ್ಚು ಅಂಕ ಪಡೆದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೆ.ಕೆಂಡಗಣ್ಣ ವಿಶ್ವಕರ್ಮ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ವ್ಯಾಪ್ತಿಯವರು ಮಾತ್ರ ಅರ್ಜಿ ಸಲ್ಲಿಸಬಹುದು. ಜೂನ್ 15ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಅಂಕಪಟ್ಟಿ, ಭಾವಚಿತ್ರ ಲಗತ್ತಿಸಬೇಕು. ವಿಶ್ವಕರ್ಮ ಜಾಗೃತಿ ವೇದಿಕೆ, #51, 80 ಅಡಿ ರಸ್ತೆ, ಸರ್ದಾರ್ ವಲ್ಲಬಾಯ್ ಪಟೇಲ್ ನಗರ, ಪೊಲೀಸ್ ಬಡಾವಣೆ, ಮೈಸೂರು 570028 ಈ ವಿಳಾಸಕ್ಕೆ ಕಳುಹಿಸಬೇಕು ಎಂದ ತಿಳಿಸಿದರು.</p>.<p>ಮಾಹಿತಿಗೆ ಮೊ.ಸಂ. 99026 58188, 97398 09952 ಸಂಪರ್ಕಿಸಬಹುದು ಎಂದರು.</p>.<p>ಪದಾಧಿಕಾರಿಗಳಾದ ಟಿ.ಎ.ಸಿದ್ದರಾಜು, ಶ್ರೀಲಕ್ಷ್ಮಿ ಬಿ.ರಾಜು, ಲೋಕೇಶ್, ಮಹಾಂತೇಶ್, ಸಿದ್ದೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-39-1235877393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>