<p>ಶಕ್ತಿನಗರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಶಕ್ತಿನಗರದ ಡಿಎವಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಮ್ಯ ಪ್ಯಾಟಿ ಅವರ ನಿವಾಸಕ್ಕೆ ತೆರಳಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಈರಣ್ಣ ಕೋಸಗಿ ಸೌಮ್ಯ ಅವರಿಗೆ ಶುಭ ಹಾರೈಸಿದರು.</p>.<p>617 ಅಂಕ ಗಳಿಸಿ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಲಿಟಲ್ ಏಂಜಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅದಿಭಾ ಮಹ್ಮದಿ ಅವರನ್ನು ಅಭಿನಂದಿಸಿದರು.</p>.<p>ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಮಂಜುನಾಥ್ ಹೂಗಾರ, ದೈಹಿಕ ಶಿಕ್ಷಣಾಧಿಕಾರಿ ಪರಶುರಾಮ ಹುಜರತಿ, ಶಿಕ್ಷಣ ಸಂಯೋಜಕ ರಾಮಕೃಷ್ಣ ಕೆ., ಬಿಆರ್ಪಿ ಸೋಮಶೇಖರ, ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ಯುನಿಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯಂಕಪ್ಪ ಫಿರಂಗಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-32-1944175456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಕ್ತಿನಗರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಶಕ್ತಿನಗರದ ಡಿಎವಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಮ್ಯ ಪ್ಯಾಟಿ ಅವರ ನಿವಾಸಕ್ಕೆ ತೆರಳಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಈರಣ್ಣ ಕೋಸಗಿ ಸೌಮ್ಯ ಅವರಿಗೆ ಶುಭ ಹಾರೈಸಿದರು.</p>.<p>617 ಅಂಕ ಗಳಿಸಿ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದ ಲಿಟಲ್ ಏಂಜಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅದಿಭಾ ಮಹ್ಮದಿ ಅವರನ್ನು ಅಭಿನಂದಿಸಿದರು.</p>.<p>ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಮಂಜುನಾಥ್ ಹೂಗಾರ, ದೈಹಿಕ ಶಿಕ್ಷಣಾಧಿಕಾರಿ ಪರಶುರಾಮ ಹುಜರತಿ, ಶಿಕ್ಷಣ ಸಂಯೋಜಕ ರಾಮಕೃಷ್ಣ ಕೆ., ಬಿಆರ್ಪಿ ಸೋಮಶೇಖರ, ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ಯುನಿಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯಂಕಪ್ಪ ಫಿರಂಗಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-32-1944175456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>