<p>ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಕ್ರಾಸ್-ಶಾನವಾಸಪುರ ಗ್ರಾಮದ ಸರ್ಕಾರಿ ಉನ್ನತಕರಿಸಿದ ಪ್ರೌಢಶಾಲೆಯು 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಶೇ ನೂರರಷ್ಟು ಫಲಿತಾಂಶ ಗಳಿಸಿದ್ದು, ಉತ್ತಮ ಫಲಿತಾಂಶಕ್ಕಾಗಿ ಸೋಮವಾರ ಪಾಲಕರಿಂದ ಶಿಕ್ಷಕ ವೃಂದಕ್ಕೆ ಸನ್ಮಾನಿಸಲಾಯಿತು.</p>.<p>ಸ್ವಾಮಿ ವಿವೇಕಾನಂದ ಸಂಘದ ಅಧ್ಯಕ್ಷ ಜಿ.ಹನುಮಯ್ಯ ಯಾದವ್ ಮಾತನಾಡಿ, 'ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಎನ್ನುವುದಕ್ಕೆ ಈ ಬಾರಿಯ ಫಲಿತಾಂಶ ಸಾಕ್ಷಿ. ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಸನಾ ಹರ್ಷಿಯ ಶೇ 90.70 ಪಡೆದಿದ್ದು ಸಂತಸದಾಯಕ ಎಂದು ತಿಳಿಸಿದರು.</p>.<p>ಮುಖ್ಯಶಿಕ್ಷಕ ಎಸ್.ಶಿವಣ್ಣ, ಎಸ್ ಡಿಎಂಸಿ ಅಧ್ಯಕ್ಷ ಎತ್ತಿನಟ್ಟಿ ನಾಗರಾಜ್ ಅವರಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಯುವಕರಾದ ಭರತ್ ಕುಮಾರ್, ಸುಂಕಪ್ಪ ಟಿ, ರಾಮಪ್ಪ ಎ,ಸಿದ್ದರಾಮಪ್ಪ ಯಡವಳ್ಳಿ ಹೊನ್ನೂರಪ್ಪ, ಅತಿಥಿ ಶಿಕ್ಷಕ, ಎಲ್. ಶ್ರೀನಿವಾಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-25-1332290919</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಕ್ರಾಸ್-ಶಾನವಾಸಪುರ ಗ್ರಾಮದ ಸರ್ಕಾರಿ ಉನ್ನತಕರಿಸಿದ ಪ್ರೌಢಶಾಲೆಯು 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಶೇ ನೂರರಷ್ಟು ಫಲಿತಾಂಶ ಗಳಿಸಿದ್ದು, ಉತ್ತಮ ಫಲಿತಾಂಶಕ್ಕಾಗಿ ಸೋಮವಾರ ಪಾಲಕರಿಂದ ಶಿಕ್ಷಕ ವೃಂದಕ್ಕೆ ಸನ್ಮಾನಿಸಲಾಯಿತು.</p>.<p>ಸ್ವಾಮಿ ವಿವೇಕಾನಂದ ಸಂಘದ ಅಧ್ಯಕ್ಷ ಜಿ.ಹನುಮಯ್ಯ ಯಾದವ್ ಮಾತನಾಡಿ, 'ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಎನ್ನುವುದಕ್ಕೆ ಈ ಬಾರಿಯ ಫಲಿತಾಂಶ ಸಾಕ್ಷಿ. ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಸನಾ ಹರ್ಷಿಯ ಶೇ 90.70 ಪಡೆದಿದ್ದು ಸಂತಸದಾಯಕ ಎಂದು ತಿಳಿಸಿದರು.</p>.<p>ಮುಖ್ಯಶಿಕ್ಷಕ ಎಸ್.ಶಿವಣ್ಣ, ಎಸ್ ಡಿಎಂಸಿ ಅಧ್ಯಕ್ಷ ಎತ್ತಿನಟ್ಟಿ ನಾಗರಾಜ್ ಅವರಿಗೆ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಯುವಕರಾದ ಭರತ್ ಕುಮಾರ್, ಸುಂಕಪ್ಪ ಟಿ, ರಾಮಪ್ಪ ಎ,ಸಿದ್ದರಾಮಪ್ಪ ಯಡವಳ್ಳಿ ಹೊನ್ನೂರಪ್ಪ, ಅತಿಥಿ ಶಿಕ್ಷಕ, ಎಲ್. ಶ್ರೀನಿವಾಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-25-1332290919</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>