ಭಾನುವಾರ, 1 ಫೆಬ್ರುವರಿ 2026
×
ADVERTISEMENT

ಸುದ್ದಿ

ADVERTISEMENT

Budget 2026: ತಮಿಳುನಾಡಿನ ಕಾಂಚೀವರಂ ಸೀರೆಯುಟ್ಟು ಬಂದ ನಿರ್ಮಲಾ ಸೀತಾರಾಮನ್

Union Budget 2026: ಇಂದು ಸತತ 9ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ವಾರ್ಷಿಕ ಆಯವ್ಯಯ ಮಂಡಿಸುತ್ತಿದ್ದಾರೆ. ಈ ಬಾರಿ ತಮಿಳುನಾಡಿನ ಕಾಂಚೀವರಂ ಸೀರೆಯುಟ್ಟು ನಿರ್ಮಲಾ ಬಜೆಟ್‌ ಮಂಡನೆಗೆ ಬಂದಿದ್ದಾರೆ.
Last Updated 1 ಫೆಬ್ರುವರಿ 2026, 4:29 IST
Budget 2026: ತಮಿಳುನಾಡಿನ ಕಾಂಚೀವರಂ ಸೀರೆಯುಟ್ಟು ಬಂದ ನಿರ್ಮಲಾ ಸೀತಾರಾಮನ್

ಇಂದು ಕೇಂದ್ರ ಬಜೆಟ್‌: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

Top 10 News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 1 ಫೆಬ್ರುವರಿ 2026, 4:23 IST
ಇಂದು ಕೇಂದ್ರ ಬಜೆಟ್‌: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಇಂದು ಕೇಂದ್ರ ಬಜೆಟ್‌: ಆರ್ಥಿಕ ಸ್ಥಿರತೆ, ಅಭಿವೃದ್ಧಿ ಸಮನ್ವಯಕ್ಕೆ ಯತ್ನ?

Economic Stability: ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ಸಚಿವರು ಪ್ರಕಟಿಸಲಿದ್ದಾರೆ.
Last Updated 31 ಜನವರಿ 2026, 23:58 IST
ಇಂದು ಕೇಂದ್ರ ಬಜೆಟ್‌: ಆರ್ಥಿಕ ಸ್ಥಿರತೆ, ಅಭಿವೃದ್ಧಿ ಸಮನ್ವಯಕ್ಕೆ ಯತ್ನ?

ಸಿಜೆಐ ಅಭಿಮತಕ್ಕೆ ಕಾರ್ಮಿಕ ಸಂಘಟನೆಗಳ ಖಂಡನೆ

ಕೈಗಾರಿಕಾ ಬೆಳವಣಿಗೆಗೆ ಸಂಘಟನೆಗಳು ಮಾರಕ ಎಂದಿದ್ದ ನ್ಯಾ. ಸೂರ್ಯ ಕಾಂತ್‌
Last Updated 31 ಜನವರಿ 2026, 22:00 IST
ಸಿಜೆಐ ಅಭಿಮತಕ್ಕೆ ಕಾರ್ಮಿಕ ಸಂಘಟನೆಗಳ ಖಂಡನೆ

ಎಫ್‌ಸ್ಟೈನ್‌ ಫೈಲ್: ಮೇಯರ್ ಮಮ್ದಾನಿ ತಾಯಿ ಮೀರಾ ನಾಯರ್‌ ಹೆಸರು ಉಲ್ಲೇಖ

Epstein Files: ನ್ಯೂಯಾರ್ಕ್‌ ನಗರದ ಮೇಯರ್ ಜೊಹ್ರಾನ್‌ ಮಮ್ದಾನಿ ಅವರ ತಾಯಿ ಹಾಗೂ ಭಾರತೀಯ ಸಿನಿಮಾ ನಿರ್ಮಾಪಕಿ ಮೀರಾ ನಾಯರ್‌ ಅವರ ಹೆಸರು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿರುವ ‘ಜೆಫ್ರಿ ಎಫ್‌ಸ್ಟೈನ್‌ ಫೈಲ್‌’ ನಲ್ಲಿ ಉಲ್ಲೇಖವಾಗಿದೆ.
Last Updated 31 ಜನವರಿ 2026, 20:05 IST
ಎಫ್‌ಸ್ಟೈನ್‌ ಫೈಲ್: ಮೇಯರ್ ಮಮ್ದಾನಿ ತಾಯಿ ಮೀರಾ ನಾಯರ್‌ ಹೆಸರು ಉಲ್ಲೇಖ

ಆರ್‌ಟಿಐ ಮರುಪರಿಶೀಲನೆ: ಆರ್ಥಿಕ ಸಮೀಕ್ಷೆಗೆ ವಿರೋಧ

RTI: ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ 2005ರ ಮರುಪರಿಶೀಲನೆಗೆ ಕರೆ ನೀಡಿರುವ ಈಚಿನ ಆರ್ಥಿಕ ಸಮೀಕ್ಷೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಸಿಪಿಐನ ರಾಜ್ಯಸಭಾ ಸಂಸದ ಪಿ. ಸಂದೋಷ್‌ ಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.
Last Updated 31 ಜನವರಿ 2026, 17:56 IST
ಆರ್‌ಟಿಐ ಮರುಪರಿಶೀಲನೆ: ಆರ್ಥಿಕ ಸಮೀಕ್ಷೆಗೆ ವಿರೋಧ

ಬಲೂಚಿಸ್ತಾನ: 70 ಉಗ್ರರು, 10 ಭದ್ರತಾ ಸಿಬ್ಬಂದಿ ಹತ್ಯೆ

Balochistan: ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಾಗರಿಕರ ಮೇಲೆ ದಾಳಿ ನಡೆಸಿದ 70 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ ಬಲೂಚಿಸ್ತಾನ ವಿಮೋಚನಾ ಸೇನೆಗೆ (ಬಿಎಲ್‌ಎ) ಸೇರಿದವರೂ ಇದ್ದಾರೆ’ ಎಂದು ಅಧಿಕಾರಿಗಳು ಶನಿವಾರ ಹೇಳಿದರು.
Last Updated 31 ಜನವರಿ 2026, 17:22 IST
ಬಲೂಚಿಸ್ತಾನ: 70 ಉಗ್ರರು, 10 ಭದ್ರತಾ ಸಿಬ್ಬಂದಿ ಹತ್ಯೆ
ADVERTISEMENT

ತೆರಿಗೆ ಭಯೋತ್ಪಾದನೆಯಿಂದ ರಕ್ಷಿಸಿ: ಪ್ರಧಾನಿ ಮೋದಿಗೆ ಮೋಹನ್‌ದಾಸ್‌ ಪೈ ಮನವಿ

Mohandas Pai: ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಾಮಾಣಿಕ ತೆರಿಗೆ ಪಾವತಿದಾರರನ್ನು ತೆರಿಗೆ ಭಯೋತ್ಪಾದನೆಯಿಂದ ರಕ್ಷಿಸಿ’ ಎಂದು ಉದ್ಯಮಿ ಟಿ.ವಿ.ಮೋಹನ್‌ದಾಸ್‌ ಪೈ ಅವರು ಕೋರಿದ್ದಾರೆ.
Last Updated 31 ಜನವರಿ 2026, 16:53 IST
ತೆರಿಗೆ ಭಯೋತ್ಪಾದನೆಯಿಂದ ರಕ್ಷಿಸಿ: ಪ್ರಧಾನಿ ಮೋದಿಗೆ ಮೋಹನ್‌ದಾಸ್‌ ಪೈ ಮನವಿ

ಸಿಲಿಗುರಿ ಕಾರಿಡಾರ್‌ ಭಾರತದ ಸ್ವತ್ತು: ಅಮಿತ್ ಶಾ

National Security: ಸಿಲಿಗುರಿ ಕಾರಿಡಾರ್‌ ಭಾರತಕ್ಕೆ ಸೇರಿದ್ದು. ಅದರ ಮೇಲೆ ಯಾರೂ ಕೈ ಇಡಲಾರರು. ಈ ವಿಚಾರವಾಗಿ ಯಾವುದೇ ಬೆದರಿಕೆ ಒಡ್ಡುವುದಕ್ಕೂ ಆಸ್ಪದ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಪ್ರತಿಪಾದಿಸಿದ್ದಾರೆ.
Last Updated 31 ಜನವರಿ 2026, 16:08 IST
ಸಿಲಿಗುರಿ ಕಾರಿಡಾರ್‌ ಭಾರತದ ಸ್ವತ್ತು: ಅಮಿತ್ ಶಾ

ಕಾಂಗೊದಲ್ಲಿ ಭೂಕುಸಿತ: 200 ಮಂದಿ ಸಾವು

Congo Mining Disaster: ಕಾಂಗೊದ ಕೊಲ್ಟನ್‌ ಗಣಿಗಾರಿಕೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿ, ಹಲವು ಗಣಿಗಳು ಕುಸಿದು 200 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಗಣಿಗಾರಿಕೆ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
Last Updated 31 ಜನವರಿ 2026, 16:02 IST
ಕಾಂಗೊದಲ್ಲಿ ಭೂಕುಸಿತ: 200 ಮಂದಿ ಸಾವು
ADVERTISEMENT
ADVERTISEMENT
ADVERTISEMENT