ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ: ಹತ್ತು ಮಂದಿ ಸ್ಥಳದಲ್ಲೇ ಸಾವು, ಹಲವರು ನಾಪತ್ತೆ

Uttarakhand Cloudburst: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿ ಹತ್ತು ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
Last Updated 16 ಸೆಪ್ಟೆಂಬರ್ 2025, 11:42 IST
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ: ಹತ್ತು ಮಂದಿ ಸ್ಥಳದಲ್ಲೇ ಸಾವು, ಹಲವರು ನಾಪತ್ತೆ

ಪ್ರಧಾನಿ ಮೋದಿ ಜನ್ಮದಿನ: ಹಾಡು ಬಿಡುಗಡೆ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ

Modi Birthday Song: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಂದ ರಚಿಸಲಾದ ‘ನಮೋ ಪ್ರಗತಿ ದಿಲ್ಲಿ’ ಹಾಡನ್ನು ಬಿಡುಗಡೆ ಮಾಡಿದ್ದಾರೆ.
Last Updated 16 ಸೆಪ್ಟೆಂಬರ್ 2025, 11:34 IST
ಪ್ರಧಾನಿ ಮೋದಿ ಜನ್ಮದಿನ: ಹಾಡು ಬಿಡುಗಡೆ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ

ಉತ್ತಪ್ಪ, ಯುವರಾಜ್‌ ಸಿಂಗ್‌, ಸೋನು ಸೂದ್‌ಗೆ ಇ.ಡಿ ಸಮನ್ಸ್‌

ED Notice: ಬೆಟ್ಟಿಂಗ್‌ ಆ್ಯಪ್ ಮೂಲಕ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಕರ್ನಾಟಕದ ರಾಬಿನ್ ಉತ್ತಪ್ಪ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿದೆ.
Last Updated 16 ಸೆಪ್ಟೆಂಬರ್ 2025, 11:12 IST
ಉತ್ತಪ್ಪ, ಯುವರಾಜ್‌ ಸಿಂಗ್‌, ಸೋನು ಸೂದ್‌ಗೆ ಇ.ಡಿ ಸಮನ್ಸ್‌

Bihar Election 2025: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

Congress Committee: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಕಾಂಗ್ರೆಸ್‌, ಚುನಾವಣಾ ಸಮಿತಿಯನ್ನು ರಚಿಸಿದೆ. ಬಿಹಾರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರಾಜೇಶ್ ರಾಮ್, ಶಕೀಲ್ ಅಹ್ಮದ್ ಖಾನ್ ಮತ್ತು ಮದನ್ ಮೋಹನ್ ಝಾ ಪ್ರಮುಖರು.
Last Updated 16 ಸೆಪ್ಟೆಂಬರ್ 2025, 10:57 IST
Bihar Election 2025: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ

Kerala Rehabilitation:ಕೇರಳದ ವಯನಾಡಿನಲ್ಲಿ ಕಳೆದ ವರ್ಷದ ಜುಲೈನಲ್ಲಿ ಸಂಭವಿಸಿದ ಭಾರಿ ಭೂಕುಸಿದದಿಂದಾಗಿ ಹಚ್ಚ ಹಸಿರಿನಿಂದ ಕೂಡಿದ್ದ ತಾಣ ಸ್ಮಶಾನವಾಗಿ ಮಾರ್ಪಟ್ಟಿತ್ತು. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೆಲೆ ಇಲ್ಲದೇ ಜೀವನ ಸಾಗಿಸುತ್ತಿದ್ದ ಜನರಿಗೆ ಇದೀಗ ರಾಜ್ಯ ಸರ್ಕಾರ ಹೊಸ ಮನೆಗಳನ್ನು
Last Updated 16 ಸೆಪ್ಟೆಂಬರ್ 2025, 10:24 IST
Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ

ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ

India Airstrike: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು ಎಂದು ಮೂಲಗಳು ತಿಳಿಸಿವೆ.
Last Updated 16 ಸೆಪ್ಟೆಂಬರ್ 2025, 10:10 IST
ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ

ಕರ್ನಾಟಕ, ಹಿಮಾಚಲ ಪ್ರದೇಶ HCಗೆ ನ್ಯಾಯಮೂರ್ತಿಗಳ ನೇಮಕ: SC ಕೊಲಿಜಿಯಂ ಶಿಫಾರಸು

Supreme Court Collegium: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಕರ್ನಾಟಕ, ಹಿಮಾಚಲ ಪ್ರದೇಶ ಹೈಕೋರ್ಟ್‌ಗಳಿಗೆ ಐವರು ನ್ಯಾಯಮೂರ್ತಿಗಳನ್ನು ನೇಮಿಸಿದೆ.
Last Updated 16 ಸೆಪ್ಟೆಂಬರ್ 2025, 9:57 IST
ಕರ್ನಾಟಕ, ಹಿಮಾಚಲ ಪ್ರದೇಶ HCಗೆ ನ್ಯಾಯಮೂರ್ತಿಗಳ ನೇಮಕ: SC ಕೊಲಿಜಿಯಂ ಶಿಫಾರಸು
ADVERTISEMENT

ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ

Kerala Politics: ಕಾಂಗ್ರೆಸ್ ನಾಯಕಿ ಮತ್ತು ವಯನಾಡ್‌ ಸಂಸದೆ ಪ್ರಿಯಾಂಕ್ ಗಾಂಧಿ ಅವರು ಕೇರಳದ ಮನಂತವಾಡಿಯಲ್ಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರೈತ ಚೆರುವಯಲ್ ರಾಮನ್ ಅವರ ಮನೆಗೆ ಭೇಟಿ ನೀಡಿ ಸಂವಾದ ನಡೆಸಿದ್ದಾರೆ.
Last Updated 16 ಸೆಪ್ಟೆಂಬರ್ 2025, 9:39 IST
ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ

ಮಾದಕ ದ್ರವ್ಯದ ಪಿಡುಗನ್ನು ದೇಶದಿಂದ ತೊಡೆದುಹಾಕಲು ಮೋದಿ ಸರ್ಕಾರ ಬದ್ಧ: ಅಮಿತ್ ಶಾ

Amit Shah: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಿಂದ ಎಲ್ಲ ರೀತಿಯ ಮಾದಕ ದ್ರವ್ಯವನ್ನು ತೊಲಗಿಸಲು ಕಟಿಬದ್ಧವಾಗಿದ್ದು, ಈ ಗುರಿ ಸಾಧನೆಗೆ ಎಲ್ಲ ಪ್ರಯತ್ನ ನಡೆಸುತ್ತಿರುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 16 ಸೆಪ್ಟೆಂಬರ್ 2025, 9:36 IST
ಮಾದಕ ದ್ರವ್ಯದ ಪಿಡುಗನ್ನು ದೇಶದಿಂದ ತೊಡೆದುಹಾಕಲು ಮೋದಿ ಸರ್ಕಾರ ಬದ್ಧ: ಅಮಿತ್ ಶಾ

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಮೂವರು ಸಾವು, 120ಕ್ಕೂ ಹೆಚ್ಚು ಜನರ ಸ್ಥಳಾಂತರ

Maharashtra Floods: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, 120ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Last Updated 16 ಸೆಪ್ಟೆಂಬರ್ 2025, 9:28 IST
ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಮೂವರು ಸಾವು, 120ಕ್ಕೂ ಹೆಚ್ಚು ಜನರ ಸ್ಥಳಾಂತರ
ADVERTISEMENT
ADVERTISEMENT
ADVERTISEMENT