ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಬಾಂಗ್ಲಾ ಚುನಾವಣೆ: ಇಬ್ಬರು ಹಿಂದೂಗಳು ಸೇರಿ ನಾಲ್ವರು ಅಲ್ಪಸಂಖ್ಯಾತರಿಗೆ ಗೆಲುವು

Minority Candidates: ಇಬ್ಬರು ಹಿಂದೂಗಳು ಸೇರಿ ಅಲ್ಪಸಂಖ್ಯಾತ ಸಮುದಾಯದ 4 ಮಂದಿ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆಯ್ಕೆಯಾದ ಹಿಂದೂಗಳಿಬ್ಬರೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ‍‍ಪಾರ್ಟಿಗೆ (ಬಿಎನ್‌ಪಿ) ಸೇರಿದವರು.
Last Updated 16 ಫೆಬ್ರುವರಿ 2026, 3:17 IST
ಬಾಂಗ್ಲಾ ಚುನಾವಣೆ: ಇಬ್ಬರು ಹಿಂದೂಗಳು ಸೇರಿ ನಾಲ್ವರು ಅಲ್ಪಸಂಖ್ಯಾತರಿಗೆ ಗೆಲುವು

2026ರ ಫೆಬ್ರುವರಿ 16: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

Karnataka News: ರಾಜ್ಯ, ದೇಶ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 16 ಫೆಬ್ರುವರಿ 2026, 3:15 IST
2026ರ ಫೆಬ್ರುವರಿ 16: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

Fact Check: ತಮಿಳುನಾಡು ಸಿಎಂ ಸ್ಟಾಲಿನ್‌ ಮೇಲೆ ಚಪ್ಪಲಿ ಎಸೆತ–ಸುಳ್ಳು ಸುದ್ದಿ

Viral Image Verification: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂಬ ವೈರಲ್‌ ಪೋಸ್ಟ್‌ ಸುಳ್ಳು ಎಂದು ಪಿಟಿಐ ಫ್ಯಾಕ್ಟ್‌ ಚೆಕ್‌ ಸ್ಪಷ್ಟಪಡಿಸಿದೆ.
Last Updated 15 ಫೆಬ್ರುವರಿ 2026, 23:30 IST
Fact Check: ತಮಿಳುನಾಡು ಸಿಎಂ ಸ್ಟಾಲಿನ್‌ ಮೇಲೆ ಚಪ್ಪಲಿ ಎಸೆತ–ಸುಳ್ಳು ಸುದ್ದಿ

5 ವರ್ಷಗಳಲ್ಲಿ ₹8,621.12 ಕೋಟಿ ದಂಡ ವಿಧಿಸಿದ ರಾಷ್ಟ್ರೀಕೃತ ಬ್ಯಾಂಕ್‌ಗಳು

ಕನಿಷ್ಠ ಮೊತ್ತ ಕಾಯ್ದುಕೊಳ್ಳದವರಿಗೆ ದಂಡ; ಅಗ್ರಸ್ಥಾನದಲ್ಲಿ ಉತ್ತರ ಪ್ರದೇಶ, ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ
Last Updated 15 ಫೆಬ್ರುವರಿ 2026, 23:30 IST
5 ವರ್ಷಗಳಲ್ಲಿ ₹8,621.12 ಕೋಟಿ ದಂಡ ವಿಧಿಸಿದ ರಾಷ್ಟ್ರೀಕೃತ ಬ್ಯಾಂಕ್‌ಗಳು

ರಕ್ಷಣಾ ಸಹಕಾರ: ಭಾರತ– ಫ್ರಾನ್ಸ್‌ ದ್ವಿಪಕ್ಷೀಯ ಸಭೆ ನಾಳೆ

India France Defence Talks: ಭಾರತ–ಫ್ರಾನ್ಸ್‌ ದ್ವಿಪಕ್ಷೀಯ ರಕ್ಷಣಾ ಸಭೆಯಲ್ಲಿ ಸಹಕಾರ ಒಪ್ಪಂದ ನವೀಕರಣ, ಹಮರ್ ಕ್ಷಿಪಣಿ ಮತ್ತು ಎಚ್‌ 125 ಹೆಲಿಕಾಪ್ಟರ್ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.
Last Updated 15 ಫೆಬ್ರುವರಿ 2026, 23:30 IST
ರಕ್ಷಣಾ ಸಹಕಾರ: ಭಾರತ– ಫ್ರಾನ್ಸ್‌ ದ್ವಿಪಕ್ಷೀಯ  ಸಭೆ ನಾಳೆ

ಪಿಣರಾಯಿ ಮತ್ತೊಮ್ಮೆ ಸಿಎಂ ಆಗುವುದು ಖಚಿತ: ಅಯ್ಯರ್

Kerala Politics: ಪಿಣರಾಯಿ ವಿಜಯನ್ ಮತ್ತೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದು, ಕಾಂಗ್ರೆಸ್ ಇದನ್ನು ವೈಯಕ್ತಿಕ ಹೇಳಿಕೆ ಎಂದು ಸ್ಪಷ್ಟಪಡಿಸಿದೆ.
Last Updated 15 ಫೆಬ್ರುವರಿ 2026, 21:44 IST
ಪಿಣರಾಯಿ ಮತ್ತೊಮ್ಮೆ ಸಿಎಂ ಆಗುವುದು ಖಚಿತ: ಅಯ್ಯರ್

ಭಾರತದ ಜೊತೆ ಹೊಸ ಸಂಬಂಧಕ್ಕೆ ಬಾಂಗ್ಲಾ ಸಿದ್ಧ: ತಾರಿಕ್‌ ಸಲಹೆಗಾರ ಹುಮಾಯೂನ್‌

BNP Government Dhaka: ಬಾಂಗ್ಲಾದೇಶದಲ್ಲಿ ರಾಜಕೀಯ ಬದಲಾವಣೆಯ ನಂತರ ಭಾರತ ಜೊತೆ ಹೊಸ ಸಂಬಂಧ ಆರಂಭಿಸಲು ಸಿದ್ಧವೆಂದು ತಾರಿಕ್‌ ರೆಹಮಾನ್‌ ಸಲಹೆಗಾರ ಹುಮಾಯೂನ್‌ ಕಬೀರ್ ಹೇಳಿದ್ದಾರೆ.
Last Updated 15 ಫೆಬ್ರುವರಿ 2026, 21:04 IST
ಭಾರತದ ಜೊತೆ ಹೊಸ ಸಂಬಂಧಕ್ಕೆ ಬಾಂಗ್ಲಾ ಸಿದ್ಧ: ತಾರಿಕ್‌ ಸಲಹೆಗಾರ ಹುಮಾಯೂನ್‌
ADVERTISEMENT

Maha Shivratri: ನೇಪಾಳದ ಪಶುಪತಿನಾಥ ದೇವಸ್ಥಾನಕ್ಕೆ ಭಕ್ತರ ದಂಡು

Maha Shivaratri: ಮಹಾ ಶಿವರಾತ್ರಿಯ ಅಂಗವಾಗಿ ನೇಪಾಳದಾದ್ಯಂತ ಶಿವ ‌ದೇವಾಲಯಗಳಲ್ಲಿ ಸಾವಿರಾರು ಭಕ್ತರು ಭಾನುವಾರ ಪೂಜೆ ಸಲ್ಲಿಸಿದರು. ಬಾಗಮತಿ ನದಿ ದಡದಲ್ಲಿರುವ, ಐದನೇ ಶತಮಾನದ ಪಶುಪತಿನಾಥ ದೇವಸ್ಥಾನಕ್ಕೆ ಈ ಬಾರಿ ಎಂಟು ಲಕ್ಷ ಭಕ್ತರು ಭೇಟಿ ನೀಡಿದ್ದಾರೆ
Last Updated 15 ಫೆಬ್ರುವರಿ 2026, 16:20 IST
Maha Shivratri: ನೇಪಾಳದ ಪಶುಪತಿನಾಥ ದೇವಸ್ಥಾನಕ್ಕೆ ಭಕ್ತರ ದಂಡು

ಮುಂಬೈ: ಭಯೋತ್ಪಾದಕ ಚಟುವಟಿಕೆ ಶಂಕೆ; 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಎಟಿಎಸ್‌ ಶೋಧ

Terror Suspect: ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವ ಶಂಕೆಯಡಿ, ಯವತ್‌ಮಹಲ್ ಮತ್ತು ಅಹಿಲ್ಯಾನಗರ ಜಿಲ್ಲೆಗಳ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ ಶೋಧ ನಡೆಸಿದೆ. 12 ಜನರನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ.
Last Updated 15 ಫೆಬ್ರುವರಿ 2026, 16:09 IST
ಮುಂಬೈ: ಭಯೋತ್ಪಾದಕ ಚಟುವಟಿಕೆ ಶಂಕೆ; 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಎಟಿಎಸ್‌ ಶೋಧ

ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆಗೆ ಒತ್ತು: ನರೇಂದ್ರ ಮೋದಿ

ಮುಂದಿನ ದಶಕದ ಮೂರು ಆದ್ಯತೆ ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ
Last Updated 15 ಫೆಬ್ರುವರಿ 2026, 16:04 IST
ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆಗೆ ಒತ್ತು: ನರೇಂದ್ರ ಮೋದಿ
ADVERTISEMENT
ADVERTISEMENT
ADVERTISEMENT