ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ: ಅಸ್ಸಾಂ ಸಿಎಂ ವಿರುದ್ಧ ಕ್ರಮಕ್ಕೆ SC ನಕಾರ

Assam CM Video Case: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿ ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ಘಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 16 ಫೆಬ್ರುವರಿ 2026, 9:41 IST
ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ: ಅಸ್ಸಾಂ ಸಿಎಂ ವಿರುದ್ಧ ಕ್ರಮಕ್ಕೆ SC ನಕಾರ

ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

Parliament Logjam: ಸಂಸತ್ ಕಲಾಪಗಳು ಸುಗಮವಾಗಿ ನಡೆಯುವುದು ರಾಹುಲ್ ಗಾಂಧಿಯವರಿಗೆ ಬೇಡ, ಅವರಿಗೆ ಹಾಗೂ ಅವರ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಕೆಲವೊಂದು ಎನ್‌ಜಿಒಗಳು ಅವರಿಗೆ ಹೇಳಿದ್ದು, ಹೀಗಾಗಿಯೇ ಅವರು ಸದನಕ್ಕೆ ಅಡ್ಡಿಪಡಿಸುತ್ತಿದ್ದಾರೆ.
Last Updated 16 ಫೆಬ್ರುವರಿ 2026, 7:43 IST
ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

Nitish Kumar Government: ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ.
Last Updated 16 ಫೆಬ್ರುವರಿ 2026, 7:30 IST
ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

Women Discrimination Case: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
Last Updated 16 ಫೆಬ್ರುವರಿ 2026, 7:14 IST
ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ

Criminal Law Reform: ಮುಂದಿನ ದಿನಗಳಲ್ಲಿ ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾಗುತ್ತದೆ. ಅದಾದ ಬಳಿಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇ 80ರಷ್ಟು ಹೆಚ್ಚಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
Last Updated 16 ಫೆಬ್ರುವರಿ 2026, 6:54 IST
ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ

ಆಂಧ್ರಪ್ರದೇಶಕ್ಕೆ ಬಿಲ್ ಗೇಟ್ಸ್ ಭೇಟಿ: ಕೃಷಿ, ಎ.ಐ ಸೇರಿದಂತೆ ಹಲವು ವಿಚಾರ ಚರ್ಚೆ

Andhra Pradesh: ಮೈಕ್ರೋಸಾಫ್ಟ್ ಸ್ಥಾಪಕ ಬಿಲ್ ಗೇಟ್ಸ್ ಅವರು ಸೋಮವಾರ, ಆಂಧ್ರಪ್ರದೇಶದ ಗನ್ನವರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರನ್ನು ರಾಜ್ಯ ಐಟಿ ಸಚಿವ ನಾರಾ ಲೋಕೇಶ್ ಹಾಗೂ ಹಿರಿಯ ಸಚಿವರು ಸ್ವಾಗತಿಸಿದ್ದಾರೆ.
Last Updated 16 ಫೆಬ್ರುವರಿ 2026, 6:03 IST
ಆಂಧ್ರಪ್ರದೇಶಕ್ಕೆ ಬಿಲ್ ಗೇಟ್ಸ್ ಭೇಟಿ: ಕೃಷಿ, ಎ.ಐ ಸೇರಿದಂತೆ ಹಲವು ವಿಚಾರ ಚರ್ಚೆ

ನಾಲ್ಕನೇ ಬಾರಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ: ಮುಂಬೈನಲ್ಲಿ ಮೋದಿ ಭೇಟಿ

India-France Partnership: ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮುಂಬೈನಲ್ಲಿ ಭೇಟಿಯಾಗಲಿದ್ದಾರೆ. ಭಾರತ ಹಾಗೂ ಫ್ರಾನ್ಸ್ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿ ಬಗ್ಗೆ ಉಭಯ ನಾಯಕರು ಅವಲೋಕನ ನಡೆಸಲಿದ್ದಾರೆ.
Last Updated 16 ಫೆಬ್ರುವರಿ 2026, 5:10 IST
ನಾಲ್ಕನೇ ಬಾರಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ: ಮುಂಬೈನಲ್ಲಿ ಮೋದಿ ಭೇಟಿ
ADVERTISEMENT

ಏ.22ರಂದು ಕೇದಾರನಾಥ ದೇಗುಲದ ಬಾಗಿಲು ಓಪನ್: ಚಾರ್‌ಧಾಮ್‌ ಯಾತ್ರೆ ಆರಂಭ

Chardham Yatra: ಚಳಿಗಾಲದ ಕಾರಣದಿಂದ ಆರು ತಿಂಗಳುಗಳ ಕಾಲ ಬಾಗಿಲು ಮುಚ್ಚಿರುವ ಕೇದಾರನಾಥ ದೇಗುಲದ ಬಾಗಿಲನ್ನು ಏಪ್ರಿಲ್‌ 22ರಂದು ತೆರೆಯಲಾಗುತ್ತದೆ
Last Updated 16 ಫೆಬ್ರುವರಿ 2026, 5:10 IST
ಏ.22ರಂದು ಕೇದಾರನಾಥ ದೇಗುಲದ ಬಾಗಿಲು ಓಪನ್: ಚಾರ್‌ಧಾಮ್‌ ಯಾತ್ರೆ ಆರಂಭ

ಬಾಂಗ್ಲಾ ಚುನಾವಣೆ: ಇಬ್ಬರು ಹಿಂದೂಗಳು ಸೇರಿ ನಾಲ್ವರು ಅಲ್ಪಸಂಖ್ಯಾತರಿಗೆ ಗೆಲುವು

Minority Candidates: ಇಬ್ಬರು ಹಿಂದೂಗಳು ಸೇರಿ ಅಲ್ಪಸಂಖ್ಯಾತ ಸಮುದಾಯದ 4 ಮಂದಿ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆಯ್ಕೆಯಾದ ಹಿಂದೂಗಳಿಬ್ಬರೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ‍‍ಪಾರ್ಟಿಗೆ (ಬಿಎನ್‌ಪಿ) ಸೇರಿದವರು.
Last Updated 16 ಫೆಬ್ರುವರಿ 2026, 3:17 IST
ಬಾಂಗ್ಲಾ ಚುನಾವಣೆ: ಇಬ್ಬರು ಹಿಂದೂಗಳು ಸೇರಿ ನಾಲ್ವರು ಅಲ್ಪಸಂಖ್ಯಾತರಿಗೆ ಗೆಲುವು

2026ರ ಫೆಬ್ರುವರಿ 16: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

Karnataka News: ರಾಜ್ಯ, ದೇಶ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 16 ಫೆಬ್ರುವರಿ 2026, 3:15 IST
2026ರ ಫೆಬ್ರುವರಿ 16: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ADVERTISEMENT
ADVERTISEMENT
ADVERTISEMENT