ಮಂಗಳವಾರ, 23 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ತೀವ್ರಗೊಂಡ ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾ

Visa Suspension: ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ನವದೆಹಲಿ ಮತ್ತು ತ್ರಿಪುರಾದಲ್ಲಿರುವ ತನ್ನ ರಾಜತಾಂತ್ರಿಕ ಕಚೇರಿಯಲ್ಲಿ ವೀಸಾ ಸೇವೆಗಳನ್ನು ಬಾಂಗ್ಲಾ ಸ್ಥಗಿತಗೊಳಿಸಿದೆ.
Last Updated 23 ಡಿಸೆಂಬರ್ 2025, 4:45 IST
ತೀವ್ರಗೊಂಡ ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾ

ಹಿಂದಿ ಕಲಿ, ಇಲ್ಲ ನಡಿ: ಆಫ್ರಿಕಾದ ಪ್ರಜೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್

Hindi Imposition: ದೆಹಲಿಯಲ್ಲಿ ಫುಟ್‌ಬಾಲ್ ತರಬೇತಿ ನೀಡುತ್ತಿರುವ ಆಫ್ರಿಕನ್ ಪ್ರಜೆಯೊಬ್ಬರಿಗೆ ಹಿಂದಿ ಕಲಿಯದ ಕಾರಣ ಬೆಂಗಳೂರು ಬಿಜೆಪಿ ಕೌನ್ಸಿಲರ್ ರೇಣು ಚೌಧರಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
Last Updated 23 ಡಿಸೆಂಬರ್ 2025, 3:13 IST
ಹಿಂದಿ ಕಲಿ, ಇಲ್ಲ ನಡಿ: ಆಫ್ರಿಕಾದ ಪ್ರಜೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್

ಶಂಕಿತ ಶೂಟರ್‌ಗಳು ಭಾರತ–ಬಾಂಗ್ಲಾ ಗಡಿ ದಾಟುತ್ತಿರುವ ಪೋಸ್ಟ್: ಸುಳ್ಳು ಸುದ್ದಿ

Digital Misinformation: ಶರೀಫ್‌ ಹಾದಿಯ ಹತ್ಯೆಗೆ ಸಂಬಂಧಿಸಿ ಶಂಕಿತ ಶೂಟರ್‌ಗಳ ಹಿಂದಿನ ಫೋಟೊವನ್ನು ತಿರುಚಿ ಭಾರತ–ಬಾಂಗ್ಲಾ ಗಡಿದಾಟುತ್ತಿದ್ದಾರೆಂದು ಪಾಕಿಸ್ತಾನ ಮೂಲದ ವೆಬ್‌ಸೈಟ್‌ ಸುಳ್ಳು ಸುದ್ದಿ ಹರಡಿದೆ ಎಂದು ಪಿಟಿಐ ಫ್ಯಾಕ್ಟ್‌ಚೆಕ್‌ ತಿಳಿಸಿದೆ.
Last Updated 22 ಡಿಸೆಂಬರ್ 2025, 22:30 IST
ಶಂಕಿತ ಶೂಟರ್‌ಗಳು ಭಾರತ–ಬಾಂಗ್ಲಾ ಗಡಿ ದಾಟುತ್ತಿರುವ ಪೋಸ್ಟ್: ಸುಳ್ಳು ಸುದ್ದಿ

ಹಾದಿ ಹತ್ಯೆಯ ಬೆನ್ನಲ್ಲೇ ದಾಳಿ l ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ಸ್ಥಿತಿ

Political Turmoil: ಮೀಸಲಾತಿ ವಿರೋಧಿ ಹೋರಾಟದ ನೇತೃತ್ವ ವಹಿಸಿದ್ದ ಮುತ್ತಲಿಬ್‌ ಸಿಕ್ದರ್‌ ಮೇಲೆ ಗುಂಡಿನ ದಾಳಿ ನಡೆಯುತ್ತಿದ್ದಂತೆಯೇ ಹಾದಿ ಹತ್ಯೆಯ ಪ್ರಮುಖ ಶಂಕಿತರ ಪತ್ತೆಗೆ ಬಾಂಗ್ಲಾದೇಶ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Last Updated 22 ಡಿಸೆಂಬರ್ 2025, 20:41 IST
ಹಾದಿ ಹತ್ಯೆಯ ಬೆನ್ನಲ್ಲೇ ದಾಳಿ l ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ಸ್ಥಿತಿ

ಶಬರಿಮಲೆ ಚಿನ್ನಕಳವು ಪ್ರಕರಣ: SITತನಿಖೆಯಲ್ಲಿ ಗೃಹ ಇಲಾಖೆ ಹಸ್ತಕ್ಷೇಪ: ಕಾಂಗ್ರೆಸ್

Sabarimala Case: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಕುರಿತು ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ರಾಜ್ಯ ಗೃಹ ಇಲಾಖೆ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಸನ್ನಿ ಜೋಸೆಫ್‌ ಆರೋಪಿಸಿದ್ದಾರೆ.
Last Updated 22 ಡಿಸೆಂಬರ್ 2025, 16:02 IST
ಶಬರಿಮಲೆ ಚಿನ್ನಕಳವು ಪ್ರಕರಣ: SITತನಿಖೆಯಲ್ಲಿ ಗೃಹ ಇಲಾಖೆ ಹಸ್ತಕ್ಷೇಪ: ಕಾಂಗ್ರೆಸ್

ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ಸರ್ಕಾರ ವಿಫಲ: ಪ್ರತಿಭಟನೆ

Bangladesh Hindus: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ಹಾಗೂ ದೀಪು ಚಂದ್ರದಾಸ್‌ ಹತ್ಯೆ ಖಂಡಿಸಿ ಢಾಕಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಧ್ಯಂತರ ಸರ್ಕಾರ ವಿಫಲವಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ.
Last Updated 22 ಡಿಸೆಂಬರ್ 2025, 16:01 IST
ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ಸರ್ಕಾರ ವಿಫಲ: ಪ್ರತಿಭಟನೆ

ಅರಾವಳಿ ಪರ್ವತ ಶ್ರೇಣಿಗೆ ಸಂಕಟ: ಕೇಂದ್ರದ ವಿರುದ್ಧ ಭುಗಿಲೆದ್ದ ಜನಾಕ್ರೋಶ

Aravalli hills: ‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂಬ ಕೇಂದ್ರ ಸರ್ಕಾರದ ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್‌ ಅನುಮೋದನೆ ನೀಡಿದೆ.
Last Updated 22 ಡಿಸೆಂಬರ್ 2025, 15:52 IST
ಅರಾವಳಿ ಪರ್ವತ ಶ್ರೇಣಿಗೆ ಸಂಕಟ: ಕೇಂದ್ರದ ವಿರುದ್ಧ ಭುಗಿಲೆದ್ದ ಜನಾಕ್ರೋಶ
ADVERTISEMENT

30 ರಾಜತಾಂತ್ರಿಕರನ್ನು ಹುದ್ದೆಯಿಂದ ತೆಗೆಯಲು ಅಮೆರಿಕ ಅಧ್ಯಕ್ಷ ಟ್ರಂಪ್‌ ನಿರ್ಧಾರ

US Foreign Policy: ಟ್ರಂಪ್ ಆಡಳಿತ ಅಮೆರಿಕಕ್ಕೆ ಮೊದಲ ಆದ್ಯತೆ ನೀತಿ ಅನುಸರಿಸಿ ವಿವಿಧ ದೇಶಗಳಲ್ಲಿ ನೇಮಕಗೊಂಡ 30ಕ್ಕೂ ಹೆಚ್ಚು ರಾಜತಾಂತ್ರಿಕರನ್ನು ಹುದ್ದೆಯಿಂದ ವಾಪಸ್ ಕರೆಸಿಕೊಳ್ಳಲು ತೀರ್ಮಾನಿಸಿದೆ.
Last Updated 22 ಡಿಸೆಂಬರ್ 2025, 15:45 IST
30 ರಾಜತಾಂತ್ರಿಕರನ್ನು ಹುದ್ದೆಯಿಂದ ತೆಗೆಯಲು ಅಮೆರಿಕ ಅಧ್ಯಕ್ಷ ಟ್ರಂಪ್‌ ನಿರ್ಧಾರ

ಇಸ್ಕಾನ್ ರಥಯಾತ್ರೆ: ಪುರಿ ಜಗನ್ನಾಥ ‌ದೇವಾಲಯ ವಿರೋಧ

Puri Jagannath Temple: ಇಸ್ಕಾನ್ ಸಂಸ್ಥೆಯು ‘ಶ್ರೀ ಜಗನ್ನಾಥ ಸಂಸ್ಕೃತಿ’ಯ ವಿರುದ್ಧ ತಪ‍್ಪು ಮಾಹಿತಿ ಹರಡುತ್ತಿದೆ ಎಂದು ಪುರಿಯ ಗಜಪತಿ ಮಹಾರಾಜ ದಿಬ್ಯಾಸಿಂಘ ದೇಬ್ ಆರೋಪಿಸಿದ್ದಾರೆ.
Last Updated 22 ಡಿಸೆಂಬರ್ 2025, 15:44 IST
ಇಸ್ಕಾನ್ ರಥಯಾತ್ರೆ: ಪುರಿ ಜಗನ್ನಾಥ ‌ದೇವಾಲಯ ವಿರೋಧ

ಸ್ಟಾರ್‌ಬಕ್ಸ್‌ನ ಉಪಾಧ್ಯಕ್ಷರಾಗಿ ಭಾರತದ ಆನಂದ್ ವರದರಾಜನ್ ನೇಮಕ

Anand Varadarajan: ಸ್ಟಾರ್‌ಬಕ್ಸ್ ತನ್ನ ಹೊಸ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ (ಸಿಟಿಒ) ಭಾರತ ಮೂಲದ ಆನಂದ್ ವರದರಾಜನ್ ಅವರನ್ನು ನೇಮಕ ಮಾಡಿದೆ. ಇವರು ಈ ಹಿಂದೆ ಅಮೆಜಾನ್‌ನಲ್ಲಿ ಕೆಲಸ ಮಾಡಿದ್ದರು.
Last Updated 22 ಡಿಸೆಂಬರ್ 2025, 15:40 IST
ಸ್ಟಾರ್‌ಬಕ್ಸ್‌ನ ಉಪಾಧ್ಯಕ್ಷರಾಗಿ ಭಾರತದ ಆನಂದ್ ವರದರಾಜನ್ ನೇಮಕ
ADVERTISEMENT
ADVERTISEMENT
ADVERTISEMENT