ಭಾನುವಾರ, 23 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಕೇರಳ | 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

Kerala Teacher Verdict: ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಬಿಜೆಪಿ ಕಾರ್ಯಕರ್ತನೂ ಆಗಿರುವ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.
Last Updated 23 ನವೆಂಬರ್ 2025, 10:03 IST
ಕೇರಳ | 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಬಿಎಲ್‌ಒ ಸಾವು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತರಾಟೆ

Voter List Revision: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಲವು ರಾಜ್ಯಗಳಲ್ಲಿ ಬಿಎಲ್‌ಒ ಮತ್ತು ಚುನಾವಣಾ ಅಧಿಕಾರಿಗಳು ಮೃತಪಟ್ಟಿರುವ ಸಂಬಂಧ ಕಾಂಗ್ರೆಸ್‌ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
Last Updated 23 ನವೆಂಬರ್ 2025, 9:57 IST
ಬಿಎಲ್‌ಒ ಸಾವು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತರಾಟೆ

ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ

Bihar Govt Sanatan Dharma: ಸನಾತನ ಧರ್ಮವನ್ನು ಉತ್ತೇಜಿಸುವ ಕ್ರಮವಾಗಿ ರಾಜ್ಯದಾದ್ಯಂತ ಎಲ್ಲ 38 ಜಿಲ್ಲೆಗಳಲ್ಲಿ ಸಂಚಾಲಕರನ್ನು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ತಿಳಿಸಿದೆ.
Last Updated 23 ನವೆಂಬರ್ 2025, 9:24 IST
ಸನಾತನ ಧರ್ಮ ಉತ್ತೇಜಿಸಲು ಕ್ರಮ: ಬಿಹಾರ ಸರ್ಕಾರದಿಂದ 38 ಸಂಚಾಲಕರ ನೇಮಕ

ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ: ಕಿರುಕುಳ ಆರೋಪ

Domestic Harassment Allegation: ಮುಂಬೈ: ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಅವರ ಆಪ್ತ ಸಹಾಯಕನ ಪತ್ನಿ ಕೇಂದ್ರ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 23 ನವೆಂಬರ್ 2025, 7:51 IST
ಮಹಾರಾಷ್ಟ್ರ ಸಚಿವೆ ಪಂಕಜಾ ಮುಂಡೆ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ: ಕಿರುಕುಳ ಆರೋಪ

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯ ಕಾಂತ್‌: ನ.24ರಂದು ಸಿಜೆಐ ಆಗಿ ಪ್ರಮಾಣ

Supreme Court: ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಇಂದು ನಿವೃತ್ತರಾಗಲಿದ್ದಾರೆ.
Last Updated 23 ನವೆಂಬರ್ 2025, 7:25 IST
ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯ ಕಾಂತ್‌: ನ.24ರಂದು ಸಿಜೆಐ ಆಗಿ ಪ್ರಮಾಣ

ಮಧ್ಯಪ್ರದೇಶ | ಬೇತುಲ್ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸುರಕ್ಷಿತ

ಮಧ್ಯಪ್ರದೇಶದ ಬೇತುಲ್ ಜಿಲ್ಲಾ ಆಸ್ಪತ್ರೆಗೆ ಬೆಂಕಿ ಅವಘಡ. ದಾಸ್ತಾನು ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡರೂ ಸಿಬ್ಬಂದಿಯ ತ್ವರಿತ ಕ್ರಮದಿಂದ ದೊಡ್ಡ ಅಪಾಯ ತಪ್ಪಿತು. ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
Last Updated 23 ನವೆಂಬರ್ 2025, 7:04 IST
ಮಧ್ಯಪ್ರದೇಶ | ಬೇತುಲ್ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸುರಕ್ಷಿತ

Tejas Crash: ಸ್ವದೇಶಕ್ಕೆ ತಲುಪಿದ ಪೈಲಟ್ ನಮಾಂಶ್‌ ಪಾರ್ಥೀವ ಶರೀರ

Indian Air Force Pilot: ದುಬೈ ಏರ್‌ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನಗೊಂಡು ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಪೈಲಟ್ ನಮಾಂಶ್‌ ಸ್ಯಾಲ್ ಪಾರ್ಥೀವ ಶರೀರವನ್ನು ಸ್ವದೇಶಕ್ಕೆ ತರಲಾಗಿದೆ.
Last Updated 23 ನವೆಂಬರ್ 2025, 6:36 IST
Tejas Crash: ಸ್ವದೇಶಕ್ಕೆ ತಲುಪಿದ ಪೈಲಟ್ ನಮಾಂಶ್‌ ಪಾರ್ಥೀವ ಶರೀರ
ADVERTISEMENT

Karur Stampede: 2 ತಿಂಗಳ ಬಳಿಕ ಚುನಾವಣಾ ರ‍್ಯಾಲಿ ಆರಂಭಿಸಲಿರುವ ನಟ ವಿಜಯ್‌

Political Rally: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್‌ ಅವರು ಇಂದು (ಭಾನುವಾರ) ಕಾಂಚೀಪುರಂ ಜಿಲ್ಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ತಮ್ಮ ಚುನಾವಣಾ ರ‍್ಯಾಲಿಯನ್ನು ಪುನರಾರಂಭಿಸಲಿದ್ದಾರೆ. ‌‌
Last Updated 23 ನವೆಂಬರ್ 2025, 6:31 IST
Karur Stampede: 2 ತಿಂಗಳ ಬಳಿಕ ಚುನಾವಣಾ ರ‍್ಯಾಲಿ ಆರಂಭಿಸಲಿರುವ ನಟ ವಿಜಯ್‌

Delhi Air Pollution: ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆ

ದೆಹಲಿಯಲ್ಲಿ ವಾಯು ಗುಣಮಟ್ಟ ಮತ್ತೆ ಹದಗೆಟ್ಟು AQI 381ಕ್ಕೆ ಏರಿಕೆ. ಸಿಪಿಸಿಬಿ ಮಾಹಿತಿ ಪ್ರಕಾರ ಹಲವು ಸ್ಥಳಗಳಲ್ಲಿ ‘ತೀವ್ರ ಕಳಪೆ’ ಮಟ್ಟ ದಾಖಲೆ. ತಾಪಮಾನದಲ್ಲೂ ಬದಲಾವಣೆ ಕಂಡುಬಂದಿದೆ.
Last Updated 23 ನವೆಂಬರ್ 2025, 5:26 IST
Delhi Air Pollution: ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆ

ರಾಜಸ್ಥಾನ: ವಿಷಕಾರಿ ಅನಿಲ ಸೇವಿಸಿ 22ಕ್ಕೂ ಅಧಿಕ ಮಂದಿ ಅಸ್ವಸ್ಥ

Rajasthan Toxic Fumes Incident: ರಾಜಸ್ಥಾನದ ಸೀಕರ್‌ ಜಿಲ್ಲೆಯಲ್ಲಿ ವಿಷಕಾರಿ ಅನಿಲ ಸೇವಿಸಿ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
Last Updated 23 ನವೆಂಬರ್ 2025, 5:01 IST
ರಾಜಸ್ಥಾನ: ವಿಷಕಾರಿ ಅನಿಲ ಸೇವಿಸಿ 22ಕ್ಕೂ ಅಧಿಕ ಮಂದಿ ಅಸ್ವಸ್ಥ
ADVERTISEMENT
ADVERTISEMENT
ADVERTISEMENT