ಗಮನ ಬೇರೆಡೆ ಸೆಳೆಯಲು ಸೋನಿಯಾ, ರಾಹುಲ್ ವಿರುದ್ಧ ಪ್ರಕರಣ: ರೇವಂತ್ ರೆಡ್ಡಿ
National Herald: ಮತ ಕಳವು ಅಭಿಯಾನದಿಂದ ಜನರ ಗಮನ ಬೇರೆಡೆ ಸೆಳೆಯಲು ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರವು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಮಂಗಳವಾರ ಆರೋಪಿಸಿದರುLast Updated 2 ಡಿಸೆಂಬರ್ 2025, 14:18 IST