ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

News Express | ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್ ಜತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ದುಬೈ ತಲುಪಿದ್ದಾರೆ.
Last Updated 1 ಡಿಸೆಂಬರ್ 2023, 15:31 IST
News Express | ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಮಹಿಳೆಯರಿಗೆ ಆದ್ಯತೆ; 10 ವರ್ಷಗಳಲ್ಲಿ ಶೇ 50 ಮಹಿಳಾ ಮುಖ್ಯಮಂತ್ರಿ: ರಾಹುಲ್

ಕಾಂಗ್ರೆಸ್ ಪಕ್ಷದಲ್ಲಿ ಮಹಿಳಾ ನಾಯಕತ್ವಕ್ಕೆ ಒತ್ತು ಕೊಟ್ಟಿರುವ ರಾಹುಲ್ ಗಾಂಧಿ, ಮುಂದಿನ 10 ವರ್ಷಗಳಲ್ಲಿ ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳನ್ನಾಗಿ ಮಾಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
Last Updated 1 ಡಿಸೆಂಬರ್ 2023, 14:00 IST
ಮಹಿಳೆಯರಿಗೆ ಆದ್ಯತೆ; 10 ವರ್ಷಗಳಲ್ಲಿ ಶೇ 50 ಮಹಿಳಾ ಮುಖ್ಯಮಂತ್ರಿ: ರಾಹುಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಲೊಗೊದಲ್ಲಿ ಧನ್ವಂತರಿ ಚಿತ್ರ: ಕೇರಳ ಐಎಂಎ ಆಕ್ಷೇಪ

ರಾಷ್ಟ್ರೀಯ ವೈದ್ಯಕೀಯ ಆಯೋಗವು ತನ್ನ ಲೊಗೊದಲ್ಲಿದ್ದ ರಾಷ್ಟ್ರೀಯ ಲಾಂಛನವನ್ನು ಕೈಬಿಟ್ಟು, ವಿಷ್ಣುವಿನ ಅವತಾರವಾದ ಹಾಗೂ ದೇವತೆಗಳ ವೈದ್ಯ ಎಂದೇ ಪುರಾಣಗಳಲ್ಲಿ ಹೇಳಿರುವ ಧನ್ವಂತರಿ ಚಿತ್ರವನ್ನು ಸೇರಿಸಿರುವುದರ ಕುರಿತು ಭಾರತೀಯ ವೈದ್ಯಕೀಯ ಸಂಘದ ಕೇರಳ ಘಟಕ ವಿರೋಧ ವ್ಯಕ್ತಪಡಿಸಿದೆ.
Last Updated 1 ಡಿಸೆಂಬರ್ 2023, 13:48 IST
ರಾಷ್ಟ್ರೀಯ ವೈದ್ಯಕೀಯ ಆಯೋಗದ ಲೊಗೊದಲ್ಲಿ ಧನ್ವಂತರಿ ಚಿತ್ರ: ಕೇರಳ ಐಎಂಎ ಆಕ್ಷೇಪ

ನಿತ್ಯಾನಂದನ ‘ಕೈಲಾಸ’ದೊಂದಿಗೆ ಒಪ್ಪಂದ: ಪೆರುಗ್ವೆಯ ಹಿರಿಯ ಅಧಿಕಾರಿ ವಜಾ

ಅಸ್ತಿತ್ವದಲ್ಲಿಯೇ ಇಲ್ಲದ ದೇಶವಾದ ‘ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಕೈಲಾಸ’ದೊಂದಿಗೆ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದ್ದಕ್ಕಾಗಿ ಪೆರುಗ್ವೆ ಹಿರಿಯ ಅಧಿಕಾರಿಯೊಬ್ಬರನ್ನು ವಜಾಗೊಳಿಸಲಾಗಿದೆ.
Last Updated 1 ಡಿಸೆಂಬರ್ 2023, 13:43 IST
ನಿತ್ಯಾನಂದನ ‘ಕೈಲಾಸ’ದೊಂದಿಗೆ ಒಪ್ಪಂದ: ಪೆರುಗ್ವೆಯ ಹಿರಿಯ ಅಧಿಕಾರಿ ವಜಾ

ಕದನ ವಿರಾಮ ಅಂತ್ಯಗೊಂಡ ಕೂಡಲೇ ಇಸ್ರೇಲ್‌ ದಾಳಿ: ಒಂದು ಗಂಟೆಯಲ್ಲಿ 14 ಮಂದಿ ಸಾವು

ಕದನ ವಿರಾಮ ಅಂತ್ಯಗೊಂಡ ಬೆನ್ನಲ್ಲೇ ಗಾಜಾ ಮೇಲೆ ಇಸ್ರೇಲ್‌ ವಾಯುದಾಳಿ, ಹಮಾಸ್‌ನಿಂದಲೂ ಪ್ರತಿದಾಳಿ
Last Updated 1 ಡಿಸೆಂಬರ್ 2023, 13:41 IST
ಕದನ ವಿರಾಮ ಅಂತ್ಯಗೊಂಡ ಕೂಡಲೇ ಇಸ್ರೇಲ್‌ ದಾಳಿ: ಒಂದು ಗಂಟೆಯಲ್ಲಿ 14 ಮಂದಿ ಸಾವು

ಸಂಘರ್ಷಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳಿ: ಇಸ್ರೇಲ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ

ದುಬೈ: ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಜೋಗ್ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವಿನ ಸಂಘರ್ಷಕ್ಕೆ ಶೀಘ್ರ ಮತ್ತು ದೀರ್ಘಕಾಲೀನ ಪರಿಹಾರ ಕಂಡುಕೊಳ್ಳಲು ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.
Last Updated 1 ಡಿಸೆಂಬರ್ 2023, 13:32 IST
ಸಂಘರ್ಷಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳಿ: ಇಸ್ರೇಲ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ

ಪನ್ನೂ ಹತ್ಯೆಗೆ ಸಂಚು: ತನಿಖೆಗೆ ಸಮಿತಿ– ಭಾರತದ ಕ್ರಮ ಸ್ವಾಗತಿಸಿದ ಅಮೆರಿಕ

ಭಾರತೀಯ ಅಧಿಕಾರಿ ಶಾಮೀಲು ಆರೋಪ ಪ್ಕಕರಣ
Last Updated 1 ಡಿಸೆಂಬರ್ 2023, 12:43 IST
ಪನ್ನೂ ಹತ್ಯೆಗೆ ಸಂಚು: ತನಿಖೆಗೆ ಸಮಿತಿ– ಭಾರತದ ಕ್ರಮ ಸ್ವಾಗತಿಸಿದ ಅಮೆರಿಕ
ADVERTISEMENT

ಮಧ್ಯಪ್ರದೇಶ ‌| ಗ್ವಾಲಿಯರ್‌ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಮಧ್ಯಪ್ರದೇಶದ ಗ್ವಾಲಿಯರ್‌ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು (ಶುಕ್ರವಾರ) ಭೇಟಿ ನೀಡಿದ್ದಾರೆ.
Last Updated 1 ಡಿಸೆಂಬರ್ 2023, 12:39 IST
ಮಧ್ಯಪ್ರದೇಶ ‌| ಗ್ವಾಲಿಯರ್‌ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ನೌಕಾಪಡೆಯಲ್ಲಿ ಮೊದಲ ಮಹಿಳಾ ಕಮಾಂಡಿಂಗ್‌ ಆಫೀಸರ್‌ ನೇಮಕ

ನವದೆಹಲಿ: ಎಲ್ಲ ಶ್ರೇಣಿಯ ಹುದ್ದೆಗಳಿಗೆ ಮಹಿಳೆಯರನ್ನು ನೇಮಕ ಮಾಡಬೇಕು ಎಂಬ ತನ್ನ ತತ್ವದಡಿ ಭಾರತೀಯ ನೌಕಾಪಡೆಯು ಮೊದಲ ಮಹಿಳಾ ಕಮಾಂಡಿಂಗ್ ಆಫೀಸರ್‌ ನೇಮಕ ಮಾಡಿದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್‌.ಹರಿ ಕುಮಾರ್ ಶುಕ್ರವಾರ ಹೇಳಿದ್ದಾರೆ.
Last Updated 1 ಡಿಸೆಂಬರ್ 2023, 12:39 IST
ನೌಕಾಪಡೆಯಲ್ಲಿ ಮೊದಲ ಮಹಿಳಾ ಕಮಾಂಡಿಂಗ್‌ ಆಫೀಸರ್‌ ನೇಮಕ

ಎನ್‌ಕೌಂಟರ್: ಎಲ್ಇಟಿ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್‌–ಎ–ತಯಬಾದ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಉಗ್ರನನ್ನು ಪಿಂಜೂರ ಶೋಪಿಯಾನ್ ನಿವಾಸಿ ಕಿಫಾಯತ್ ಅಯೂಬ್ ಅಲಿ ಎಂದು ಗುರುತಿಸಲಾಗಿದೆ.
Last Updated 1 ಡಿಸೆಂಬರ್ 2023, 12:36 IST
ಎನ್‌ಕೌಂಟರ್: ಎಲ್ಇಟಿ ಉಗ್ರನ ಹತ್ಯೆ
ADVERTISEMENT