ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

Karnataka News: ಒಂದು ಗ್ರಾಮ ಪಂಚಾಯತ್ ಒಂದು ಚುನಾವಣೆ, ಗಾಜಾ ಶಾಂತಿ ಸಭೆಗೆ ಮೋದಿಗೆ ಆಹ್ವಾನ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತಕ್ಕೆ ಸೊಲು ಸೇರಿದಂತೆ ಈ ದಿನದ ಬೆಳಗಿನ ಪ್ರಮುಖ ಸುದ್ದಿಗಳು ಇಲ್ಲಿವೆ.
Last Updated 19 ಜನವರಿ 2026, 3:06 IST
ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

Rajouri Attack: 45 ವರ್ಷದ ಮಹಿಳೆಯನ್ನು ಹಗ್ಗದಿಂದ ಕಟ್ಟಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಟ್ಟ ಘಟನೆ ರಜೌರಿ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೀಲದಲ್ಲಿದ್ದ ಅಜೀಂ ಅಖ್ತರ್ ಎನ್ನುವ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.
Last Updated 19 ಜನವರಿ 2026, 2:39 IST
ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಡಾ.ಉಮರ್ ಆಹ್ವಾನ ತಿರಸ್ಕರಿಸುವಂತೆ ಮಾಡಿದ ಸೇಬು ಕೊಯ್ಲು ಸುಗ್ಗಿ
Last Updated 18 ಜನವರಿ 2026, 23:50 IST
‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಭಾರತದಲ್ಲಿ ಎಐ ಬಳಕೆಗೆ ಅಮೆರಿಕನ್ನರು ಹಣ ಏಕೆ ನೀಡಬೇಕು: ಪೀಟರ್ ನವಾರೋ ಪ್ರಶ್ನೆ

US Trade Policy: ಭಾರತದ ವಿರುದ್ಧ ಹೊಸದಾಗಿ ಟೀಕಾಪ್ರಹಾರ ನಡೆಸಿರುವ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವಾರೋ, ‘ಭಾರತದಲ್ಲಿ ಕೃತಕಬುದ್ಧಿಮತ್ತೆ(ಎಐ) ಬಳಕೆಗೆ ಸಂಬಂಧಿಸಿ ಅಮೆರಿಕನ್ನರು ಹಣ ಏಕೆ ಪಾವತಿಸಬೇಕು’ ಎಂದು ಪ್ರಶ್ನಿಸಿದ್ದಾರೆ.
Last Updated 18 ಜನವರಿ 2026, 23:30 IST
ಭಾರತದಲ್ಲಿ ಎಐ ಬಳಕೆಗೆ ಅಮೆರಿಕನ್ನರು ಹಣ ಏಕೆ ನೀಡಬೇಕು: ಪೀಟರ್ ನವಾರೋ ಪ್ರಶ್ನೆ

ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಸಾಹಿತ್ಯ ಪ್ರಶಸ್ತಿಯಲ್ಲೂ ರಾಜಕೀಯ ಹಸ್ತಕ್ಷೇಪ ಕಳವಳಕಾರಿ: ತಮಿಳುನಾಡು ಸಿ.ಎಂ ಟೀಕೆ
Last Updated 18 ಜನವರಿ 2026, 23:30 IST
ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಗಾಜಾ ಶಾಂತಿ ಮಂಡಳಿ: ಪ್ರಧಾನಿ ಮೋದಿಗೆ ಆಹ್ವಾನ

Middle East Diplomacy: ವಾಷಿಂಗ್ಟನ್, ಅಮೆರಿಕ: ಯುದ್ಧಾನಂತರದ ಗಾಜಾದ ಆಡಳಿತ ಮತ್ತು ಪುನರ್‌ನಿರ್ಮಾಣವನ್ನು ಮೇಲ್ವಿಚಾರಣೆ ನಡೆಸಲು ಉದ್ದೇಶಿಸಲಾದ ‘ಶಾಂತಿ ಮಂಡಳಿ’ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆಡಳಿತವು ಪ್ರಧಾನಿ ಮೋದಿಗೆ ಆಹ್ವಾನ ನೀಡಿದೆ.
Last Updated 18 ಜನವರಿ 2026, 23:30 IST
ಗಾಜಾ ಶಾಂತಿ ಮಂಡಳಿ: ಪ್ರಧಾನಿ ಮೋದಿಗೆ ಆಹ್ವಾನ

Fact Check:ಮಹಿಳೆ ಹಿರಿ ವಯಸ್ಸಿನ ತಾಯಿಯನ್ನು ವೃದ್ಧಾಶ್ರಮದಲ್ಲಿ ಬಿಟ್ಟು ಹೋಗಿಲ್ಲ

Viral Video Truth: ಮಹಿಳೆಯೊಬ್ಬರು ತಾಯಿಯನ್ನು ವೃದ್ಧಾಶ್ರಮಕ್ಕೆ ಬಿಟ್ಟು ಹೋಗಿದ್ದಾರೆ ಎಂಬ ವಿಡಿಯೊ ವೈರಲ್‌ ಆಗಿದ್ದು, ಇದು ಪೂರ್ವಯೋಜಿತವಾಗಿ ಚಿತ್ರೀಕರಿಸಿದ ಜಾಗೃತಿ ಉದ್ದೇಶದ ದೃಶ್ಯವಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.
Last Updated 18 ಜನವರಿ 2026, 23:30 IST
Fact Check:ಮಹಿಳೆ ಹಿರಿ ವಯಸ್ಸಿನ ತಾಯಿಯನ್ನು ವೃದ್ಧಾಶ್ರಮದಲ್ಲಿ ಬಿಟ್ಟು ಹೋಗಿಲ್ಲ
ADVERTISEMENT

ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ

ನಾಲ್ಕನೇ ದಿನ ಹಲವು ಗಂಭೀರ ಚರ್ಚೆ
Last Updated 18 ಜನವರಿ 2026, 23:30 IST
ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ

ಇಂದಿನಿಂದ WEF ಸಭೆ: 64 ದೇಶಗಳ ಮುಖ್ಯಸ್ಥರು ಸೇರಿ 3,000 ಗಣ್ಯರು ಭಾಗಿ

ಸ್ವಿಟ್ಜರ್‌ಲೆಂಡ್‌ನ ದಾವೋಸ್‌ನಲ್ಲಿ ಸೋಮವಾರದಿಂದ ಐದು ದಿನಗಳ ಕಾಲ ವಿಶ್ವ ಆರ್ಥಿಕ ವೇದಿಕೆಯ (ಡಬ್ಲುಇಎಫ್‌) ವಾರ್ಷಿಕ ಸಭೆ ನಡೆಯಲಿದ್ದು, ಜಾಗತಿಕ ಗಣ್ಯರೊಂದಿಗೆ ಚರ್ಚಿಸಲು ಭಾರತವು ಪ್ರಬಲ ಪ್ರಾತಿನಿಧ್ಯದ ಜತೆ ಸಜ್ಜಾಗಿದೆ.
Last Updated 18 ಜನವರಿ 2026, 23:30 IST
ಇಂದಿನಿಂದ WEF ಸಭೆ: 64 ದೇಶಗಳ ಮುಖ್ಯಸ್ಥರು ಸೇರಿ 3,000 ಗಣ್ಯರು ಭಾಗಿ

ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ

ಜಮ್ಮು–ಕಾಶ್ಮೀರ: ಪ್ರತ್ಯೇಕತಾವಾದಿಗಳಿಗೆ ಮರುಜೀವ ನೀಡಿದ ಹೊಸ ಮಾರ್ಗ
Last Updated 18 ಜನವರಿ 2026, 22:30 IST
ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ
ADVERTISEMENT
ADVERTISEMENT
ADVERTISEMENT