ರಣಜಿ: ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಜೈಸ್ವಾಲ್, ಠಾಕೂರ್ ಕಣಕ್ಕೆ
Mumbai vs Karnataka: ಶಾರ್ದೂಲ್ ಠಾಕೂರ್ ಮತ್ತು ಯಶಸ್ವಿ ಜೈಸ್ವಾಲ್ ಅವರು ರಣಜಿ ಟ್ರೋಫಿ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮುಂಬೈ ಪರವಾಗಿ ಕರ್ನಾಟಕ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಪಂದ್ಯ ಎಂಸಿಎ–ಬಿಕೆಸಿ ಮೈದಾನದಲ್ಲಿ ನಡೆಯಲಿದೆ.Last Updated 2 ಫೆಬ್ರುವರಿ 2026, 13:19 IST