ಬುಧವಾರ, 7 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಕ್ರೀಡೆ
ADVERTISEMENT
ದ.ಆಫ್ರಿಕಾ ವಿರುದ್ಧ ಸೂರ್ಯವಂಶಿ ಬ್ಯಾಟಿಂಗ್ ವೈಭವ: ಸ್ಫೋಟಕ ಶತಕ ಸಿಡಿಸಿ ಮಿಂಚು
India U19 Cricket: ಬೆನೋನಿ: ಮೂರು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ವೈಭವ್ ಸೂರ್ಯವಂಶಿ ನಾಯಕತ್ವದ 19 ವರ್ಷದೊಳಿನವರ ಭಾರತ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆ 2–0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.
Last Updated 7 ಜನವರಿ 2026, 11:30 IST
ಐಪಿಎಲ್ನಿಂದ ಹೊರ ಹೋದ ಬೆನ್ನಲ್ಲೇ ಬಾಂಗ್ಲಾ ಆಟಗಾರ ಪಿಎಸ್ಎಲ್ಗೆ ಸೇರ್ಪಡೆ
PSL: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಅವಕಾಶ ವಂಚಿತವಾಗಿರುವ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಫಿಝುರ್ ರೆಹಮಾನ್, ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಟೂರ್ನಿಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.
Last Updated 7 ಜನವರಿ 2026, 4:58 IST
WPL ಆರಂಭಕ್ಕೂ ಮುನ್ನ RCB ಆಟಗಾರ್ತಿಯರ ಭರ್ಜರಿ ಫೋಟೊಶೂಟ್: BTS ವಿಡಿಯೊ ಇಲ್ಲಿದೆ
RCB Women BTS: ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿ ಇದೇ 9ರಿಂದ ಆರಂಭವಾಗುತ್ತಿದೆ. ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉದ್ಘಾಟನಾ ಪಂದ್ಯದಲ್ಲೇ ಕಣಕ್ಕಿಳಿಯಲು ಸಜ್ಜಾಗಿದೆ.
Last Updated 7 ಜನವರಿ 2026, 4:44 IST
T20 WC | ಭಾರತದಲ್ಲಿ ಆಡಿ ಅಥವಾ ಅಂಕ ಕಳೆದುಕೊಳ್ಳಿ; ಬಾಂಗ್ಲಾಕ್ಕೆ ಐಸಿಸಿ: ವರದಿ
ICC Warning BCB: ಭದ್ರತಾ ಕಾರಣಗಳನ್ನು ನೀಡಿ ಮುಂಬರುವ ತನ್ನ ಟ್ವೆಂಟಿ-20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರ ಮಾಡಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಬೇಡಿಕೆಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿರಸ್ಕರಿಸಿರುವುದಾಗಿ ವರದಿಯಾಗಿದೆ.
Last Updated 7 ಜನವರಿ 2026, 4:24 IST
ಖೇಲೊ ಇಂಡಿಯ ಬೀಚ್ ಗೇಮ್ಸ್ಗೆ ಚಾಲನೆ: ದಿಯು ಘೋಘ್ಲಾ ಬೀಚ್ನಲ್ಲಿ ಕ್ರೀಡೋತ್ಸವ
ಮೊದಲ ದಿನ ಕರ್ನಾಟಕದ ಕ್ರೀಡಾಪಟುಗಳಿಗೆ ನಿರಾಸೆ
Last Updated 6 ಜನವರಿ 2026, 23:42 IST
ಐಸಿಸಿ ಟಿ20 ರ್ಯಾಂಕಿಂಗ್: ಅಗ್ರಸ್ಥಾನ ಕಳೆದುಕೊಂಡ ದೀಪ್ತಿ, ಕೌರ್ಗೆ ಬಡ್ತಿ
ಐಸಿಸಿ ಟಿ20 ಮಹಿಳಾ ಕ್ರಿಕೆಟ್ ರ್ಯಾಂಕಿಂಗ್ಗಳಲ್ಲಿ ದೀಪ್ತಿ ಶರ್ಮಾ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಳೆದುಕೊಂಡರು. ಹರ್ಮನ್ಪ್ರೀತ್ ಕೌರ್ ಬ್ಯಾಟರ್ಗಳ ವಿಭಾಗದಲ್ಲಿ 13ನೇ ಸ್ಥಾನಕ್ಕೇರಿದ್ದಾರೆ.
Last Updated 6 ಜನವರಿ 2026, 23:30 IST
ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದ ಮುಸ್ತಫಿಜುರ್ಗೆ ಪರಿಹಾರ ಸಾಧ್ಯತೆ ಕಡಿಮೆ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕೋಲ್ಕತ್ತ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದ ಬಾಂಗ್ಲಾದೇಶದ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರಿಗೆ ಯಾವುದೇ ಪರಿಹಾರದ ಮೊತ್ತ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
Last Updated 6 ಜನವರಿ 2026, 20:16 IST
ADVERTISEMENT
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಜಿಯಾಗೆ ಆಘಾತ ನೀಡಿದ ಆಯುಷ್
Malaysia Open Badminton Tournament: ಪ್ಯಾರಿಸ್ ಒಲಿಂಪಿಕ್ಸ್ ಕಂಚು ವಿಜೇತ ಆಟಗಾರ ಲೀ ಝೀ ಜಿಯಾ ಅವರನ್ನು ಮಂಗಳವಾರ ನೇರ ಗೇಮ್ಗಳಲ್ಲಿ ಮಣಿಸಿದರು. ಅದರೊಂದಿಗೆ, ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ನಲ್ಲಿ ಎರಡನೇ ಸುತ್ತು ಪ್ರವೇಶಿಸಿದರು.
Last Updated 6 ಜನವರಿ 2026, 20:01 IST
BCCI 15 ವರ್ಷದೊಳಗಿನವರ ಏಕದಿನ ಕ್ರಿಕೆಟ್: ಕರ್ನಾಟಕ ಬಾಲಕಿಯರಿಗೆ ಮಣಿದ ಅಸ್ಸಾಂ
BCCI – UNDER 15 WOMENS ONE DAY ಬಿಸಿಸಿಐ 15 ವರ್ಷದೊಳಗಿನ ಬಾಲಕಿಯರ ಏಕದಿನ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಮಂಗಳವಾರ ಅಸ್ಸಾಂ ತಂಡವನ್ನು 99 ರನ್ಗಳಿಗೆ ನಿಯಂತ್ರಿಸಿತು. ಬಳಿಕ, 15.1 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿ, 9 ವಿಕೆಟ್ಗಳ ಸುಲಭ ಜಯ ಸಾಧಿಸಿತು.
Last Updated 6 ಜನವರಿ 2026, 19:55 IST
ವಾಲಿಬಾಲ್ ಫೆಡರೇಶನ್ಗೆ ಮುಖ್ಯ ಪೋಷಕರಾಗಿ ಅಚ್ಯುತ ಸಾಮಂತ ಆಯ್ಕೆ
ಡಾ. ಅಚ್ಯುತ ಸಾಮಂತ ಅವರನ್ನು ಭಾರತೀಯ ವಾಲಿಬಾಲ್ ಫೆಡರೇಶನ್ನ (ವಿಎಫ್ಐ) ಮುಖ್ಯ ಪೋಷಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅವರ ಆಯ್ಕೆ ವಾರಾಣಸಿಯಲ್ಲಿ ನಡೆದ 72ನೇ ಸೀನಿಯರ್ ಚಾಂಪಿಯನ್ಷಿಪ್ ಸಂದರ್ಭದಲ್ಲಿ ನಿಗದಿಯಾಯಿತು.
Last Updated 6 ಜನವರಿ 2026, 16:38 IST
ADVERTISEMENT
<
1
2
...
1000
>
ADVERTISEMENT
ADVERTISEMENT