ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಎಫ್ ಪರೀಕ್ಷೆ ಮುಂದೂಡಿದ ಕೆಪಿಎಸ್‌ಸಿ

Last Updated 2 ಜುಲೈ 2020, 10:28 IST
ಅಕ್ಷರ ಗಾತ್ರ
ADVERTISEMENT
""

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯ ಪೂರ್ವಭಾವಿ ಪರೀಕ್ಷೆಯನ್ನು ಕೊರೊನಾ ಪಿಡುಗಿನ ಹಿನ್ನೆಲೆಯಲ್ಲಿಮುಂದೂಡಲಾಗಿದೆ.

'ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಾಗಿದೆ. ಸೋಂಕಿತರ ಸಂಖ್ಯೆ ದಿನೇದಿನೇ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 7ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು' ಎಂದು ಕರ್ನಾಟಕ ಲೋಕಸೇವಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT