ಶುಕ್ರವಾರ, 19 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಸಿನಿ ಸುದ್ದಿ (ಸಿನಿಮಾ ಜಗತ್ತು)
ADVERTISEMENT
Video | ‘ಕೋಟಿ’ಗಾಗಿ ಧನಂಜಯ ಪರದಾಟ
ಡಾಲಿ ಧನಂಜಯ ಯಾಕಿನ್ನು ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ ಎನ್ನುತ್ತಿರುವಾಗಲೇ ಅವರ ಸಿನಿಮಾವೊಂದು ಸದ್ದು, ಗದ್ದಲವಿಲ್ಲದೆ ಶೂಟಿಂಗ್ ಮುಗಿಸಿ, ಬಿಡುಗಡೆಗೆ ಸಿದ್ಧವಾಗಿದೆ. ಯಾವುದು ಆ ಸಿನಿಮಾ ಅನ್ನೋದಕ್ಕೆ ಈ ಸ್ಟೋರಿ ನೋಡಿ...
Last Updated 19 ಏಪ್ರಿಲ್ 2024, 2:30 IST
‘ರಿಪ್ಪನ್ ಸ್ವಾಮಿ’ಯಾದ ವಿಜಯ ರಾಘವೇಂದ್ರ
‘ಮಾಲ್ಗುಡಿ ಡೇಸ್’, ‘ರಾಘು’, ‘ಕೇಸ್ ಆಫ್ ಕೊಂಡಾಣ’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಭಿನ್ನವಾದ ಪಾತ್ರಗಳನ್ನು ಮಾಡಿರುವ ನಟ ವಿಜಯ ರಾಘವೇಂದ್ರ ಇದೀಗ ‘ರಿಪ್ಪನ್ ಸ್ವಾಮಿ’ಯಾಗಿ ತೆರೆಗೆ ಬರಲು ಸಜ್ಜಾಗಿದ್ದಾರೆ.
Last Updated 19 ಏಪ್ರಿಲ್ 2024, 0:06 IST
‘ಉತ್ತರಕಾಂಡ’ದ ಲಚ್ಚಿ–ಮಲ್ಲಿಗೆ
ನಟ ‘ಡಾಲಿ’ ಧನಂಜಯ ನಟನೆಯ, ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಉತ್ತರಕಾಂಡ’ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ವಿಜಯಪುರದಲ್ಲಿ ಆರಂಭವಾಗಿದೆ. ಇದೇ ವೇಳೆ ಚಿತ್ರತಂಡ ತನ್ನ ತಾರಾಬಳಗವನ್ನು ಪರಿಚಯಿಸಲಾರಂಭಿಸಿದೆ.
Last Updated 19 ಏಪ್ರಿಲ್ 2024, 0:04 IST
‘ಉಸಿರೇ ಉಸಿರೇ..’ ಎಂದ ರಾಜೀವ್
ಬಿಗ್ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ, ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಉಸಿರೇ ಉಸಿರೇ’ ಚಿತ್ರ ಮೇ 3ರಂದು ಬಿಡುಗಡೆಯಾಗಲಿದೆ.
Last Updated 19 ಏಪ್ರಿಲ್ 2024, 0:03 IST
ತೆರೆಯಲ್ಲಿ ಹೊಸಬರ ಆಟ
ಬೇಸಿಗೆ ರಜೆ, ಐಪಿಎಲ್, ಚುನಾವಣೆ ಹಿನ್ನೆಲೆಯಲ್ಲಿ ಚಂದನವನದ ತೆರೆಗಳಲ್ಲಿ ಸ್ಟಾರ್ ನಟರ ಸಿನಿಮಾಗಳ ಸಂಖ್ಯೆ ಇಳಿಕೆಯಾಗಿದೆ. ಈ ಅವಕಾಶ ಬಳಸಿಕೊಂಡಿರುವ ಹೊಸಬರು ತಮ್ಮ ಸಿನಿಮಾಗಳನ್ನು ತೆರೆಗೆ ತರುತ್ತಿದ್ದಾರೆ. ಇಂದು(ಏ.19) ಬಹುತೇಕ ಹೊಸಬರ ಸಿನಿಮಾಗಳೇ ತೆರೆಕಾಣುತ್ತಿದೆ.
Last Updated 19 ಏಪ್ರಿಲ್ 2024, 0:01 IST
ಜೂನ್ 14ಕ್ಕೆ ‘ಕೋಟಿ’ ಬಿಡುಗಡೆ
ನಟ ಧನಂಜಯ ನಾಯಕನಾಗಿ ನಟಿಸಿದ್ದ ‘ಗುರುದೇವ ಹೊಯ್ಸಳ’ ಸಿನಿಮಾ ಬಿಡುಗಡೆಯಾಗಿ ವರ್ಷ ಉರುಳಿದೆ. ಇದೀಗ ಧನಂಜಯ ನಟನೆಯ ‘ಕೋಟಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಜೂನ್ 14ರಂದು ‘ಕೋಟಿ’ ಬಿಡುಗಡೆಯಾಗಲಿದೆ.
Last Updated 18 ಏಪ್ರಿಲ್ 2024, 23:55 IST
Interview | ರಾಮನ ಅವತಾರವೆತ್ತಿದ ರಿಷಿ!
‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ರಿಷಿ, ಇದೀಗ ಟಾಲಿವುಡ್ನಲ್ಲೂ ಮಿಂಚುತ್ತಿದ್ದಾರೆ. ಕನ್ನಡದಲ್ಲಿ ‘ರಾಮನ ಅವತಾರ’ವೆತ್ತಲು ಸಜ್ಜಾಗಿರುವ ರಿಷಿ, ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ(ಬಾಲಯ್ಯ) ಜೊತೆಗೂ ತೆರೆ ಹಂಚಿಕೊಳ್ಳಲಿದ್ದಾರೆ.
Last Updated 18 ಏಪ್ರಿಲ್ 2024, 23:53 IST
ADVERTISEMENT
ಮತ್ತೆ ಬರುತ್ತಿದ್ದಾನೆ ‘ಅಪ್ಪಾಜಿ’: ಓಂಪ್ರತಾಪ್.ಹೆಚ್ ನಿರ್ದೇಶನ
ಮತ್ತೆ ಬರುತ್ತಿದ್ದಾನೆ ‘ಅಪ್ಪಾಜಿ’: ಓಂಪ್ರತಾಪ್.ಹೆಚ್ ನಿರ್ದೇಶನ
Last Updated 18 ಏಪ್ರಿಲ್ 2024, 19:09 IST
ಮಾತಿನ ಮನೆಯಲ್ಲಿ ಸಂಜು ವೆಡ್ಸ್ ಗೀತಾ–2
ನಿರ್ದೇಶಕ ನಾಗಶೇಖರ್ ಕೆಲ ದಿನಗಳ ಹಿಂದೆ ‘ಸಂಜು ವೆಡ್ಸ್ ಗೀತಾ–2’ ಚಿತ್ರಕ್ಕೆ ಚಾಲನೆ ನೀಡಿದ್ದರು. ಇದೀಗ ಚಿತ್ರದ ಡಬ್ಬಿಂಗ್ ಪ್ರಾರಂಭಿಸಿದ್ದಾರೆ.
Last Updated 18 ಏಪ್ರಿಲ್ 2024, 19:08 IST
ರಿಷಬ್ ಶೆಟ್ಟಿ–ಮೋಹನ್ಲಾಲ್ ಭೇಟಿ!
ಮಲಯಾಳ ಸಿನಿಮಾರಂಗದ ಖ್ಯಾತ ನಟ ಮೋಹನ್ಲಾಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬುಧವಾರ(ಏ.17) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು, ಇದೇ ಸಂದರ್ಭದಲ್ಲಿ ಮೋಹನ್ಲಾಲ್ ಅವರನ್ನು ನಟ ರಿಷಬ್ ಶೆಟ್ಟಿ ದಂಪತಿ ಭೇಟಿಯಾಗಿದ್ದಾರೆ.
Last Updated 18 ಏಪ್ರಿಲ್ 2024, 13:26 IST
ADVERTISEMENT
<
1
2
...
1000
>