ಒಂದೇ ವೇದಿಕೆಗೆ: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ವೇದಿಕೆಗೆ ತಂದು, ‘ಏಕರೂಪ ವ್ಯವಸ್ಥೆ’ ಜಾರಿಗೊಳಿಸಲಾಗುವುದು. ವಿ.ವಿ.ಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ, ಆಡಳಿತ ಸ್ವರೂಪ ಏಕ ರೀತಿಯಲ್ಲಿ ಇರುತ್ತದೆ. ಇದರಿಂದ ಒಂದೆಡೆ ಮಾಹಿತಿ ಲಭ್ಯವಾಗಲಿದ್ದು, ಪಾರದರ್ಶಕ ಆಡಳಿತ ಸಾಧ್ಯವಾಗಲಿದೆ ಎಂದು ಹೇಳಿದರು.