ಭೇಟಿ ಮಾಡಿದ ತಂಡದಲ್ಲಿ ಪಾವಗಡ ಕ್ಷೇತ್ರದಲ್ಲಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ವೆಂಕಟರಮಣಪ್ಪ ಎದುರು ಕೇವಲ 328 ಮತಗಳ ಅಂತರದಿಂದ ಸೋತಿರುವ ಕೆ.ಎಂ.ತಿಮ್ಮರಾಯಪ್ಪ, ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಪರಾಭವ ಅನುಭವಿಸಿದ ಸಿ.ಬಿ.ಸುರೇಶ್ ಬಾಬು, ಮಾಲೂರು ಕ್ಷೇತ್ರದ ಕೆ.ಎಸ್.ಮಂಜುನಾಥಗೌಡ, ಕುಣಿಗಲ್ನ ಡಿ.ಕೃಷ್ಣಕುಮಾರ್, ನವಲಗುಂದ ಕ್ಷೇತ್ರದ ಎನ್.ಎಚ್.ಕೋನರಡ್ಡಿ ಇದ್ದರು.