ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮಣಕವಾಡದ ಶ್ರೀಗುರು ಅನ್ನದಾನೀಶ್ವರ ದೇವಮಂದಿರ ಮಠದ ಸಿದ್ಧರಾಮ ದೇವರು ಸಾನ್ನಿಧ್ಯ ವಹಿಸಿದ್ದರು. ಪತ್ರಕರ್ತ ಪಾಟೀಲ ಪುಟ್ಟಪ್ಪ ಕಾರ್ಯಕ್ರಮ ಉದ್ಘಾಟಿಸಿದರು.ಶಾಸಕ ಅಮೃತ ದೇಸಾಯಿ, ಪಾಲಿಕೆ ಸದಸ್ಯೆ ಅಶ್ವಿನಿ ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ಹುಡೇದ, ಎಸ್.ಬಿ.ಸಂಶಿ, ಬಿ.ಎಲ್.ಶಿವಳ್ಳಿ ಉಪಸ್ಥಿತರಿದ್ದರು.