19 ಶಾಸಕರ ಭವಿಷ್ಯನಾ? ಪ್ರಜ್ವಲ್, ರೇವಣ್ಣನಾ?- ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನೆ
'ಜೆಡಿಎಸ್ನ 19 ಶಾಸಕರ ಭವಿಷ್ಯ ಮುಖ್ಯವೇ ಅಥವಾ ನಿಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಭವಿಷ್ಯ ಮುಖ್ಯವೋ ತೀರ್ಮಾನಿಸಿ' ಎಂದು ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸೋಮವಾರ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ.Last Updated 29 ಏಪ್ರಿಲ್ 2024, 15:03 IST