ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯ ಪೂರ್ವ­ಭಾವಿ ಸಿದ್ಧತೆ

Last Updated 20 ಮಾರ್ಚ್ 2014, 7:09 IST
ಅಕ್ಷರ ಗಾತ್ರ
ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲು ದುಬಾರಿ ಭೋಜನಾ ಕೂಟದ ಆಯೋಜನೆಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್ ಅವರು ಸಾರ್ವಜನಿಕರೊಂದಿಗೆ ರಾಗಿ ಮುದ್ದೆ ಹಾಗೂ ಉಪ್ಪಿನಕಾಯಿ ಊಟ ಸವಿದರು	– ಪ್ರಜಾವಾಣಿ ಚಿತ್ರ
ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲು ದುಬಾರಿ ಭೋಜನಾ ಕೂಟದ ಆಯೋಜನೆಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್ ಅವರು ಸಾರ್ವಜನಿಕರೊಂದಿಗೆ ರಾಗಿ ಮುದ್ದೆ ಹಾಗೂ ಉಪ್ಪಿನಕಾಯಿ ಊಟ ಸವಿದರು – ಪ್ರಜಾವಾಣಿ ಚಿತ್ರ
ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲು ದುಬಾರಿ ಭೋಜನಾ ಕೂಟದ ಆಯೋಜನೆಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್ ಅವರು ಸಾರ್ವಜನಿಕರೊಂದಿಗೆ ರಾಗಿ ಮುದ್ದೆ ಹಾಗೂ ಉಪ್ಪಿನಕಾಯಿ ಊಟ ಸವಿದರು – ಪ್ರಜಾವಾಣಿ ಚಿತ್ರ
ADVERTISEMENT
ಸಂವಾದದಲ್ಲಿ ಭಾಗವಹಿಸಲು ಬಂದ ಗೀತಾ ಹಾಗೂ ನಟ ಶಿವರಾಜ್‌ ಕುಮಾರ್‌ ದಂಪತಿ 	–ಪ್ರಜಾವಾಣಿ ಚಿತ್ರ
ಸಂವಾದದಲ್ಲಿ ಭಾಗವಹಿಸಲು ಬಂದ ಗೀತಾ ಹಾಗೂ ನಟ ಶಿವರಾಜ್‌ ಕುಮಾರ್‌ ದಂಪತಿ –ಪ್ರಜಾವಾಣಿ ಚಿತ್ರ
ಸಂವಾದದಲ್ಲಿ ಭಾಗವಹಿಸಲು ಬಂದ ಗೀತಾ ಹಾಗೂ ನಟ ಶಿವರಾಜ್‌ ಕುಮಾರ್‌ ದಂಪತಿ –ಪ್ರಜಾವಾಣಿ ಚಿತ್ರ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸೋಮವಾರ ಚಿಕ್ಕಮಗಳೂರು  ಜಿಲ್ಲೆಯ ಬಾಳೆ ಹೊನ್ನೂರಿನ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು 	–ಪ್ರಜಾವಾಣಿ ಚಿತ್ರ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸೋಮವಾರ ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು –ಪ್ರಜಾವಾಣಿ ಚಿತ್ರ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸೋಮವಾರ ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು –ಪ್ರಜಾವಾಣಿ ಚಿತ್ರ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಂದನ್‌ ನಿಲೇಕಣಿ ಅವರು ಭಾನುವಾರ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಭೇಟಿ ಮಾಡಿದರು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಂದನ್‌ ನಿಲೇಕಣಿ ಅವರು ಭಾನುವಾರ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಭೇಟಿ ಮಾಡಿದರು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಂದನ್‌ ನಿಲೇಕಣಿ ಅವರು ಭಾನುವಾರ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಭೇಟಿ ಮಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT