ಕರ್ನಾಟಕ ಚುನಾವಣೆ 2023 | ಜವಾಬ್ದಾರಿಯಿಂದ ಮತ ಚಲಾಯಿಸಿ: ಮಂಸೋರೆ
ಪ್ರಜಾತಂತ್ರ ವ್ಯವಸ್ಥೆಯಲ್ಲಿ, ತನ್ನ ಸಮಾಜದ ಒಳಿತಿಗಾಗಿ, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಂವಿಧಾನ ಕೊಟ್ಟಿರುವ ಅತ್ಯಂತ ಪ್ರಬಲ ಅಸ್ತ್ರ ಮತದಾನ. ಮೂಲ ಸೌಲಭ್ಯಗಳ ಆದಿಯಾಗಿ, ಸಮಾಜದ ಪ್ರತಿಯೊಂದು ಅಗತ್ಯಗಳನ್ನು ಪೂರೈಸಬೇಕಾದ, ಅದಕ್ಕೆ ಪೂರಕವಾದ ಶಾಸನಗಳನ್ನು ರೂಪಿಸಲು ‘ಮಾನವೀಯ’ ಗುಣವುಳ್ಳ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ.Last Updated 10 ಏಪ್ರಿಲ್ 2023, 3:09 IST