<p><strong>ಚಿತ್ರದುರ್ಗ: </strong>ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.</p>.<p>ಮಧ್ಯಾಹ್ನ 2ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಪತ್ರಗಳಿಗೆ ಸಹಿ ಮಾಡಿ ನೀಡಿದರು.</p>.<p>ಅಭ್ಯರ್ಥಿಯೊಂದಿಗೆ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಹಾಗೂ ಬಿಜೆಪಿ ಮುಖಂಡ ಶ್ರೀನಿವಾಸ್ ಇದ್ದರು.</p>.<p>ಬಿಜೆಪಿ ಕಚೇರಿಯಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಉಮೇದುವಾರಿಕೆ ಸಲ್ಲಿಸಿದರು.ಮಂಗಳವಾರ ಮೆರವಣಿಗೆಯಲ್ಲಿ ಧಾವಿಸಿ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.</p>.<p>ಮಧ್ಯಾಹ್ನ 2ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಪತ್ರಗಳಿಗೆ ಸಹಿ ಮಾಡಿ ನೀಡಿದರು.</p>.<p>ಅಭ್ಯರ್ಥಿಯೊಂದಿಗೆ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಹಾಗೂ ಬಿಜೆಪಿ ಮುಖಂಡ ಶ್ರೀನಿವಾಸ್ ಇದ್ದರು.</p>.<p>ಬಿಜೆಪಿ ಕಚೇರಿಯಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಉಮೇದುವಾರಿಕೆ ಸಲ್ಲಿಸಿದರು.ಮಂಗಳವಾರ ಮೆರವಣಿಗೆಯಲ್ಲಿ ಧಾವಿಸಿ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>