ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಸಾಲಿಂಗಯ್ಯ, ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಕಲ್ಕೆರೆ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ಡಿ.ಮಲ್ಲೇಶ್, ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಕೆಪಿಸಿಸಿ ಸದಸ್ಯ ಸತ್ಯನಾರಾಯಣ, ಎಂ.ಆರ್. ಶಶಿಧರಗೌಡ, ಪ್ರಕಾಶ್ಗೌಡ, ಗೋಣಿಹಳ್ಳಿ ದೇವರಾಜು, ಮಂಜುನಾಥ್, ಬೆಜ್ಜಿಹಳ್ಳಿ ರಾಮಚಂದ್ರಪ್ಪ, ನರಸಿಂಹಯ್ಯ, ಲೋಕೇಶ್ ಸೇರಿದಂತೆ ಎರಡು ಪಕ್ಷಗಳ ಮುಖಂಡರು ಹಾಜರಿದ್ದರು.