ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಸಚಿವರ ಕದನಕ್ಕಿದೆ ದಶಕದ ಇತಿಹಾಸ

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಡಾ.ಎಂ.ಸಿ.ಸುಧಾಕರ್–ಕೆ.ಎಚ್.ಮುನಿಯಪ್ಪ ಮತ್ತೊಂದು ಸುತ್ತಿನ ಜಟಾಪಟಿ
Published : 28 ಮಾರ್ಚ್ 2024, 5:45 IST
Last Updated : 28 ಮಾರ್ಚ್ 2024, 5:45 IST
ಫಾಲೋ ಮಾಡಿ
Comments
ನೆರೆ ತಾಲ್ಲೂಕಿನಲ್ಲಿದ್ದರೂ ಬಾರದ ಮುನಿಯಪ್ಪ!
ನೆರೆಯ ದೇವನಹಳ್ಳಿ ತಾಲ್ಲೂಕನ್ನು ಪ್ರತಿನಿಧಿಸುತ್ತಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಖಾಸಗಿ ಕಾರ್ಯಕ್ರಮಗಳಿಗೆ ಜಿಲ್ಲೆಗೆ  ಭೇಟಿ ನೀಡಿದ್ದಾರೆ. ಆದರೆ ಒಮ್ಮೆಯೂ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲ.  ಮುನಿಯಪ್ಪ–ಡಾ.ಎಂ.ಸಿ.ಸುಧಾಕರ್ ಅವರ ನಡುವಿನ ವಿರಸದ ಕಾರಣದಿಂದಲೇ ಜಿಲ್ಲೆಯಲ್ಲಿ ಮುನಿಯಪ್ಪ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲವೇ ಎನ್ನುವ ಅನುಮಾನ ರಾಜಕೀಯ ವಲಯದಲ್ಲಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT